ಅಂತಂತ್ರಕ್ಕೆ ಕುಟುಂಬದ ತಂತ್ರ ; ಎಚ್ಡಿಕೆ ವಿರುದ್ಧ ಸುಮಲತಾ ವಾಗ್ದಾಳಿ
ಮಂಡ್ಯ: ರಾಜ್ಯದಲ್ಲಿ ಅತಂತ್ರ ಸ್ಥಿತಿ ಉಂಟಾದರೆ ಮತ್ತೇ ನಾನು ಮುಖ್ಯಮಂತ್ರಿ ಆಗಬಹುದು ಎಂದು ರಾಜ್ಯದ ಕುಟುಂಬವೊಂದು ಕಾಯುತ್ತಾ ಕುಳಿತಿದೆ ಎಂದು ಎಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದರು. ಬಿಜೆಪಿಗೆ ಬಾಹ್ಯ ಬೆಂಬಲ ನೀಡಿರುವ ಸುಮಲತಾ ಅವರು ಬುಧವಾರ ಮಂಡ್ಯದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಜತೆ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರ ಹೆಸರು ಹೇಳದೆ, ತಮ್ಮ ಭಾಷಣದುದ್ದಕ್ಕೂ ವಾಗ್ದಾಳಿ ನಡೆಸಿದರು. ಚುನಾವಣೆಯಲ್ಲಿ ಒಮ್ಮೆಯೂ ಪೂರ್ಣ ಬಹುಮತದೊಂದಿಗೆ … Continue reading ಅಂತಂತ್ರಕ್ಕೆ ಕುಟುಂಬದ ತಂತ್ರ ; ಎಚ್ಡಿಕೆ ವಿರುದ್ಧ ಸುಮಲತಾ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed