ಆಂಧ್ರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೇ 9 ರಂದು ಎಲೂರಿನ ಥಿಯೇಟರ್ನಲ್ಲಿ ನಟ ಯಶ್ ನಟನೆಯ ಕೆಜಿಎಫ್ ಚಿತ್ರ ವೀಕ್ಷಿಸಲು ಬಂದಿದ್ದ ಅಭಿಮಾನಿಯೊಬ್ಬನು ಚಿತ್ರವನ್ನು ನೋಡುತ್ತಲೇ ಸಾವನ್ನಪ್ಪಿದ್ದಾನೆ.
ಈ ಸುದ್ದಿಯನ್ನು ತಿಳಿದು ಪೊಲೀಸರು ಕೂಡಲೇ ಚಿತ್ರಮಂದಿರಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಏಲೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ತನಿಖೆ ನಡೆಯುತ್ತಿರುವುದರಿಂದ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ.
ಏತನ್ಮಧ್ಯೆ, ಯಶ್,ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಮತ್ತು ಪ್ರಕಾಶ್ ರಾಜ್ ನಟಿಸಿರುವ ಕೆಜಿಎಫ್ 2 ಹಿಂದಿ ಬಾಕ್ಸ್ ಆಫೀಸ್ನಲ್ಲಿ ಇಂದಿಗೂ ಕೂಡ ಹಿಂದಿ ಚಿತ್ರಗಳ ಪ್ರಭಾವದ ನಡುವೆಯೂ ಇನ್ನೂ ಅಬ್ಬರಿಸುತ್ತಿದೆ.ಈಗಾಗಲೇ ಹಿಂದಿಯಲ್ಲಿ ಈ ಚಿತ್ರವು 415.30 ಕೋಟಿ ರೂ.ಗಳನ್ನು ಗಳಿಸಿದ್ದು, ಈ ವಾರದ ಅಂತ್ಯಕ್ಕೆ 420 ಕೋಟಿ ರೂ,ತಲುಪಲಿದೆ ಎನ್ನಲಾಗಿದೆ.
- ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
More Stories
ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ