ಮದುವೆಯಾಗಲು ಕನ್ಯೆ ಸಿಗದ ಕಾರಣ ಮರಕ್ಕೆ ನೇಣು ಬಿಗಿದುಕೊಂಡು ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ಜರುಗಿದೆ

ಇದನ್ನು ಓದಿ –ಮೂಡಿಗೆರೆ – ಗುಬ್ಬಿ ಬಳಿಎರಡು ಪ್ರತ್ಯೇಕ ರಸ್ತೆ ಅಪಘಾತ : ನಾಲ್ವರು ಸಾವು
ಯಲ್ಲಾಪುರದ ಕರಗುಪ್ಪಿ ಬಾಳಪ್ಪ ಪಾಟೀಲ್ ಅವರಿಗೆ ಮೂರು ಜನ ಮಕ್ಕಳು, ಮದುವೆ ವಯಸ್ಸಿಗೆ ಬಂದ ಕಾರಣ ಹೆಣ್ಣು ನೋಡಲು ತಂದೆ ತಾಯಿ ಶುರುಮಾಡಿದ್ದರು.

ಹೋದ ಕಡೆಯಲ್ಲೆ ಸರ್ಕಾರಿ ನೌಕರಿ, ಶಾಲೆ ಕಲಿತು ಉದ್ಯೋಗದಲ್ಲಿದ್ರೆ ಮಾತ್ರ ಹೆಣ್ಣು ಕೊಡುತ್ತೇವೆ ಅಂತ ಹೇಳಿದ್ದರಂತೆ.
ಬಾಳಪ್ಪ ಪಾಟೀಲ್ ಕೊನೆ ಮಗ 25 ವರ್ಷದ ರಮೇಶ್ ಪಾಟೀಲ್ ತನ್ನ ಅಣ್ಣಂದಿರಿಗೂ ಹಲವು ವರ್ಷಗಳಿಂದ ಕನ್ಯಾ ಹುಡುಕುತ್ತಿದ್ದರು. ಯಾರು ಹೆಣ್ಣು ಕೊಡದ ಪರಿಣಾಮ ಬೇಸತ್ತಿರುವ ರಮೇಶ್ ಮದುವೆ ಆಗಲಿಲ್ಲ ಅಂತ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದಲೇ ತಮ್ಮ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಗನನ್ನು ಕಳೆದುಕೊಂಡ ತಂದೆ-ತಾಯಿ ದುಃಖಿತರಾಗಿದ್ದಾರೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
- ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
More Stories
ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
ಗೃಹ ಬಳಕೆಯ ಸಿಲಿಂಡರ್ 50 ರು ಏರಿಕೆ- ಇಂದಿನಿಂದಲೇ ಹೊಸ ದರ ಜಾರಿ