ಆರ್ಥಿಕ ಸಮಸ್ಯೆ ಎದುರಿಸಲಾಗದೇ ಸಾವಯವ ಕೃಷಿಕ ಹಾಗೂ ಗ್ರಾ ಪಂಚಾಯ್ತಿ ಸದಸ್ಯರೊಬ್ಬರು
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದಲ್ಲಿ ಜರುಗಿದೆ.
ಗ್ಯಾಸ್ಟ್ರಿಕ್ ಗೆ ಬಳಕೆ ಮಾಡುವ Rantac , Zinetac ಸೇರಿದಂತೆ 26 ಔಷಧಿಗಳ ನಿಷೇಧ – ಕ್ಯಾನ್ಸರ್ ಬರುವ ಶಂಕೆ
ಭಾಸ್ಕರ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ಸದಸ್ಯ. ದುರ್ಗಾ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಭಾಸ್ಕರ್ ಹೆಗ್ಡೆ, ಸಾವಯವ ಕೃಷಿಕರು ಆಗಿದ್ದರು.
ಆರ್ಥಿಕ ತೊಂದರೆ ಕಾರಣಕ್ಕಾಗಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್