ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು ರೈತರ ಹಾಲಿನ ಖರೀದಿ ದರವನ್ನು 2 ರು ಹೆಚ್ಚಳ ಮಾಡಿದೆ.
ಈ ಸಂಗತಿಯನ್ನು ಮನ್ ಮುಲ್ ಎಂಡಿ ಪ್ರಕಟನೆ ನೀಡಿ ಬೇಸಿಗೆ ಸಮೀಪವಾಗುತ್ತಿದೆ. ಈ ಕಾಲದಲ್ಲಿ ರೈತರಿಗೆ ಹೆಚ್ಚಿನ ಆಥಿ೯ಕ ಶಕ್ತಿ ತುಂಬಲು ದರ ಹೆಚ್ಚಳ ಮಾಡಲಾಗಿದೆ.
ಮನ್ಮುಲ್ ಗೆ 11 ಕೋಟಿ ರು ಲಾಭ ಬಂದಿದೆ. ಈ ಲಾಭದಲ್ಲಿ ಕೆಲವು ಭಾಗವನ್ನು ರೈತರಿಗೆ ಹಂಚುವ ಸಲುವಾಗಿ 2 ರು ದರ ಏರಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಫೆ 28 ರಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಕುರಿತಂತೆ ನಿಧಾ೯ರ ಕೈಗೊಳ್ಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ