ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ರಾಜ್ಯ ಕೃಷಿ ಸಚಿವ
ಬಿ. ಸಿ. ಪಾಟೀಲ್ ಹೇಳಿದ್ದಾರೆ.
ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೃಷಿ ಸಚಿವರು ಸಮಸ್ಯೆಗಳಲ್ಲಿ ಸಿಲುಕಿರುವ ರೈತರು ಶ್ರಮವಹಿಸಿ ಸಮಸ್ಯೆಗಳ ಸುಳಿಯಿಂದ ಹೊರಬರುವಂತಾಗಬೇಕು ಎಂದು ತಿಳಿಸಿದರು.
ರೈತರು ಸಮಸ್ಯೆಗಳನ್ನು ಎದುರಿಸಿ ಹೋರಾಟ ಮಾಡಿ ಬದುಕಬೇಕು.
ಅದು ಬಿಟ್ಟು ಹೇಡಿಗಳಂತೆ ಸಾವಿಗೆ ಶರಣಾಗಬಾರದು ಎಂದು ಸಲಹೆ ನೀಡಿದರು.
ರೈತರು ಹೆಂಡತಿ, ಮಕ್ಕಳನ್ನು ನೋಡಿಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಾತ ಹೇಡಿ ಅನ್ನದೇ ಮತ್ತೇನು ಹೇಳಬೇಕು. ಈ
ಭೂಮಿಯನ್ನೇ ನಂಬಿಕೊಂಡು ಜೀವನದಲ್ಲಿ ಮುಂದೆ ಬಂದ ಅನೇಕರು ನಮ್ಮ ಮುಂದಿದ್ದಾರೆ ಎಂದು ರೈತ ಮಹಿಳೆಯರೊಬ್ಬರ ಸಕ್ಸಸ್ ಸ್ಟೋರಿ ಹೇಳಿದರು.
ರೈತರು ಸಮಸ್ಯೆ ಇದೆ ಎಂದು ಸಾವಿಗೆ ಶರಣಾಗುವುದು ಎಷ್ಟು ಸರಿ.
ಈಸಬೇಕು, ಇದ್ದು ಜಯಿಸಬೇಕು . ಅದು ಬಿಟ್ಟು ಯಾರೇ ಆತ್ಮಹತ್ಯೆ ಮಾಡಿ ಕೊಂಡರೂ ಅವು ಹೇಡಿಗಳ ಕೆಲಸ ಎಂದು ಪಾಟೀಲ್ ಜರಿದರು.
ಸಕಾ೯ರ ಸದಾ ರೈತರ ನೆರವಿಗೆ ಬದ್ದವಾಗಿದೆ – ಯಾರೂ ಸಮಸ್ಯೆಗಳಿಗೆ ಹೆದರಬೇಕಾಗಿಲ್ಲ ಎಂಬ ಸಂದೇಶವನ್ನು
ಸಚಿವರು ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ