Main News

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು – ಕೖಷಿ ಸಚಿವ ಪಾಟೀಲ್

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ರಾಜ್ಯ ಕೃಷಿ ಸಚಿವ
ಬಿ. ಸಿ. ಪಾಟೀಲ್ ಹೇಳಿದ್ದಾರೆ.

ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೃಷಿ ಸಚಿವರು ಸಮಸ್ಯೆಗಳಲ್ಲಿ ಸಿಲುಕಿರುವ ರೈತರು ಶ್ರಮವಹಿಸಿ ಸಮಸ್ಯೆಗಳ ಸುಳಿಯಿಂದ ಹೊರಬರುವಂತಾಗಬೇಕು ಎಂದು ತಿಳಿಸಿದರು.
ರೈತರು ಸಮಸ್ಯೆಗಳನ್ನು ಎದುರಿಸಿ ಹೋರಾಟ ಮಾಡಿ ಬದುಕಬೇಕು.
ಅದು ಬಿಟ್ಟು ಹೇಡಿಗಳಂತೆ ಸಾವಿಗೆ ಶರಣಾಗಬಾರದು ಎಂದು ಸಲಹೆ ನೀಡಿದರು.

ರೈತರು ಹೆಂಡತಿ, ಮಕ್ಕಳನ್ನು ನೋಡಿಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಾತ ಹೇಡಿ ಅನ್ನದೇ ಮತ್ತೇನು ಹೇಳಬೇಕು. ಈ
ಭೂಮಿಯನ್ನೇ ನಂಬಿಕೊಂಡು ಜೀವನದಲ್ಲಿ ಮುಂದೆ ಬಂದ ಅನೇಕರು ನಮ್ಮ ಮುಂದಿದ್ದಾರೆ ಎಂದು ರೈತ ಮಹಿಳೆಯರೊಬ್ಬರ ಸಕ್ಸಸ್ ಸ್ಟೋರಿ ಹೇಳಿದರು.

ರೈತರು ಸಮಸ್ಯೆ ಇದೆ ಎಂದು ಸಾವಿಗೆ ಶರಣಾಗುವುದು ಎಷ್ಟು ಸರಿ.
ಈಸಬೇಕು, ಇದ್ದು ಜಯಿಸಬೇಕು . ಅದು ಬಿಟ್ಟು ಯಾರೇ ಆತ್ಮಹತ್ಯೆ ಮಾಡಿ ಕೊಂಡರೂ ಅವು ಹೇಡಿಗಳ ಕೆಲಸ ಎಂದು ಪಾಟೀಲ್ ಜರಿದರು.

ಸಕಾ೯ರ ಸದಾ ರೈತರ ನೆರವಿಗೆ ಬದ್ದವಾಗಿದೆ – ಯಾರೂ ಸಮಸ್ಯೆಗಳಿಗೆ ಹೆದರಬೇಕಾಗಿಲ್ಲ ಎಂಬ ಸಂದೇಶವನ್ನು
ಸಚಿವರು ನೀಡಿದರು.

Team Newsnap
Leave a Comment
Share
Published by
Team Newsnap

Recent Posts

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024