ಜೆಡಿಎಸ್ ಮುಖಂಡ ಹಾಗೂ ಸಮಾಜ ಸೇವಕ ಅಪ್ಪು ಪಿ ಗೌಡ ಅವರ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿದ
ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನದ ಬಳಿ ನಡೆದ ಈ ಮಾರಣಾಂತಿಕ ಹಲ್ಲೆ
ಮಾಡಿ ಕೊಲೆಯತ್ನ ಮಾಡಿರುವ ಘಟನೆ ಜರುಗಿದೆ.
ಪಟ್ಟಣದ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಅಪ್ಪು ಪಿ ಗೌಡ ಅವರು ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ 4 ರಿಂದ 5 ಮಂದಿ ದುಷ್ಕರ್ಮಿಗಳ ಗುಂಪು ಏಕಾಏಕಿ ಮಾರಕಾಸ್ತ್ರಗಳೊಂದಿಗೆ ದಾಳಿ ಮಾಡಿದ್ದಾರೆ. ನಟಿ, ಮಾಜಿ ಸಂಸದೆ ‘ಜಯಪ್ರದಾ’ಗೆ 6 ತಿಂಗಳು ಜೈಲು ಶಿಕ್ಷೆ – 5 ಸಾವಿರ ರು ದಂಡ
ಈ ವೇಳೆ ಅಪ್ಪು ಅವರಿಗೆ ಕತ್ತು, ಹೊಟ್ಟೆ, ಕೈ ಹಾಗೂ ಬೆನ್ನಿನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಪೂಜೆಗೆ ಆಗಮಿಸಿದ್ದ ಮುಖ್ಯ ಪೇದೆ ಕುಮಾರಸ್ವಾಮಿ ಹಾಗೂ ಭಕ್ತಾದಿಗಳು ದುಷ್ಕರ್ಮಿಗಳನ್ನು ಹಿಮ್ಮೆಟ್ಟಿಸಿದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮದ್ದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- ಜುಲೈ 29 ರಂದು ಕಾವೇರಿ ಮಾತೆಗೆ ಸಿಎಂ ಬಾಗಿನ ಸಮರ್ಪಣೆ
- ನಾಗಮಂಗಲ ಪತ್ರಕರ್ತ ಮೋಹನ್ ಕುಮಾರ್ ಅಪಘಾತದಲ್ಲಿ ದುರಂತ ಸಾವು
- ಕಾರ್ಗಿಲ್ ದಿಗ್ವಿಜಯಕ್ಕೆ ರಜತದ ಸಂಭ್ರಮ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಕೆಆರ್ ಎಸ್ ಸಂಪೂರ್ಣ ಭರ್ತಿ:ಜುಲೈ 29 ರಂದು ಸಿಎಂ ಬಾಗೀನ
- ರಾಮನಗರಕ್ಕೆ ‘ನಮ್ಮ ಮೆಟ್ರೋ ‘ – BMRCL ನಿಂದ ಟೆಂಡರ್ ಕರೆ
- ಮಹಿಳಾ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ
- ದರ್ಶನ್ ಪತ್ನಿ ವಿಜಯಲಕ್ಷ್ಮೀ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ
- ಪ್ರತಿ ತಿಂಗಳು 1 ಕೋಟಿ ಕುಟುಂಬಗಳಿಗೆ 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಘೋಷಣೆ