ಜೆಡಿಎಸ್ ಮುಖಂಡ ಹಾಗೂ ಸಮಾಜ ಸೇವಕ ಅಪ್ಪು ಪಿ ಗೌಡ ಅವರ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿದ
ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನದ ಬಳಿ ನಡೆದ ಈ ಮಾರಣಾಂತಿಕ ಹಲ್ಲೆ
ಮಾಡಿ ಕೊಲೆಯತ್ನ ಮಾಡಿರುವ ಘಟನೆ ಜರುಗಿದೆ.
ಪಟ್ಟಣದ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಅಪ್ಪು ಪಿ ಗೌಡ ಅವರು ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ 4 ರಿಂದ 5 ಮಂದಿ ದುಷ್ಕರ್ಮಿಗಳ ಗುಂಪು ಏಕಾಏಕಿ ಮಾರಕಾಸ್ತ್ರಗಳೊಂದಿಗೆ ದಾಳಿ ಮಾಡಿದ್ದಾರೆ. ನಟಿ, ಮಾಜಿ ಸಂಸದೆ ‘ಜಯಪ್ರದಾ’ಗೆ 6 ತಿಂಗಳು ಜೈಲು ಶಿಕ್ಷೆ – 5 ಸಾವಿರ ರು ದಂಡ
ಈ ವೇಳೆ ಅಪ್ಪು ಅವರಿಗೆ ಕತ್ತು, ಹೊಟ್ಟೆ, ಕೈ ಹಾಗೂ ಬೆನ್ನಿನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಪೂಜೆಗೆ ಆಗಮಿಸಿದ್ದ ಮುಖ್ಯ ಪೇದೆ ಕುಮಾರಸ್ವಾಮಿ ಹಾಗೂ ಭಕ್ತಾದಿಗಳು ದುಷ್ಕರ್ಮಿಗಳನ್ನು ಹಿಮ್ಮೆಟ್ಟಿಸಿದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮದ್ದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
- ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ!
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು