ಜೆಡಿಎಸ್ ಮುಖಂಡ ಹಾಗೂ ಸಮಾಜ ಸೇವಕ ಅಪ್ಪು ಪಿ ಗೌಡ ಅವರ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿದ
ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನದ ಬಳಿ ನಡೆದ ಈ ಮಾರಣಾಂತಿಕ ಹಲ್ಲೆ
ಮಾಡಿ ಕೊಲೆಯತ್ನ ಮಾಡಿರುವ ಘಟನೆ ಜರುಗಿದೆ.
ಪಟ್ಟಣದ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಅಪ್ಪು ಪಿ ಗೌಡ ಅವರು ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ 4 ರಿಂದ 5 ಮಂದಿ ದುಷ್ಕರ್ಮಿಗಳ ಗುಂಪು ಏಕಾಏಕಿ ಮಾರಕಾಸ್ತ್ರಗಳೊಂದಿಗೆ ದಾಳಿ ಮಾಡಿದ್ದಾರೆ. ನಟಿ, ಮಾಜಿ ಸಂಸದೆ ‘ಜಯಪ್ರದಾ’ಗೆ 6 ತಿಂಗಳು ಜೈಲು ಶಿಕ್ಷೆ – 5 ಸಾವಿರ ರು ದಂಡ
ಈ ವೇಳೆ ಅಪ್ಪು ಅವರಿಗೆ ಕತ್ತು, ಹೊಟ್ಟೆ, ಕೈ ಹಾಗೂ ಬೆನ್ನಿನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಪೂಜೆಗೆ ಆಗಮಿಸಿದ್ದ ಮುಖ್ಯ ಪೇದೆ ಕುಮಾರಸ್ವಾಮಿ ಹಾಗೂ ಭಕ್ತಾದಿಗಳು ದುಷ್ಕರ್ಮಿಗಳನ್ನು ಹಿಮ್ಮೆಟ್ಟಿಸಿದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮದ್ದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ