ಅಳಿಯನನ್ನು ಭೀಕರವಾಗಿ ಹತ್ಯೆಗೈದ ಮಾವ

Team Newsnap
0 Min Read

ಚಾಮರಾಜನಗರ : ತಂದೆಯೊಬ್ಬ , ಮಗಳಿಗೆ ತೊಂದರೆ ಕೊಡುತ್ತಿದ್ದ ಅಳಿಯನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಉಮೇಶ್ (28) ಕೊಲೆಯಾದ ವ್ಯಕ್ತಿ ತಾಲೂಕಿನ ಜನ್ನುರಿ ನಿವಾಸಿ .

ಉಮೇಶ್ ಪ್ರತಿದಿನ ಕುಡಿದು ಬಂದು ಮಗಳಿಗೆ ತೊಂದರೆ ಕೊಡುತ್ತಿದ್ದ ಕಾರಣ ನಂಜುಂಡಯ್ಯ ಎನ್ನುವ ವ್ಯಕ್ತಿ ಬರ್ಬರವಾಗಿ ಹತ್ಯೆಗೈದಿದ್ದಾನೆ.21 ಕೋಟಿ ರೂ ವೆಚ್ಚದಲ್ಲಿ ಮದ್ದೂರಿನ 4 ತಡೆ ಗೋಡೆಗಳ ಕಾಮಗಾರಿ ಶುರು: ಎನ್. ಚೆಲುವರಾಯಸ್ವಾಮಿ

ಕುದುರು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

Share This Article
Leave a comment