ಬೆಂಗಳೂರಿನ ಸುಬ್ರಮಣ್ಯ ನಗರದಲ್ಲಿ ಎಟಿಎಂಗೆ ಹಣ ತುಂಬುವ ವಾಹನದ ಚಾಲಕ 65 ಲಕ್ಷ ಹಣವಿರುವ ಬ್ಯಾಗ್ಗಳನ್ನು ಹೊತ್ತು ಎಸ್ಕೇಪ್ ಆಗಿರುವ ಪ್ರಕರಣಕ್ಕೆ ಒಂದು ಹೊಸ ಟಿಸ್ಟ್ ದೊರಕಿದೆ.
ಸೆಕ್ಯೂರ್ ವಾಲಿಯ ಚಾಲಕನಾಗಿದ್ದ ಯೋಗೇಶ್ ಎಟಿಎಂ ಹಣ ಕದ್ದ ಆರೋಪಿ ಎನ್ನುವುದು ದೃಢವಾಗಿದೆ
ಮದುವೆಯಾಗಿ ಪತಿ ಬಿಟ್ಟಿದ್ದ ಅತ್ತೆ ಮಗಳ ಜೊತೆ ಈ ಯೋಗೇಶ್ ಮದುವೆಯಾಗಲು ನಿರ್ಧರಿಸಿದ್ದಾನೆ. ಯೊಗೇಶ್ನಿಗೆ ಕೂಡ ಈಗಾಗಲೇ ಮದುವೆಯಾಗಿ, ಇಬ್ಬರು ಮಕ್ಕಳಿದ್ದಾರೆ. ಆದರೂ ಯೋಗೇಶ್ ಅತ್ತೆ ಮಗಳನ್ನು ಪ್ರೀತಿಸುತ್ತಿದ್ದಾನೆ.
ಪ್ರೇಯಸಿ ಜೊತೆ ಸುಖ ಸಂಸಾರ ನಡೆಸಲು 65 ಲಕ್ಷ ರು ಹಣ ದೋಚಿ ಆಟೋದಲ್ಲಿ ಪರಾರಿಯಾಗಿದ್ದ. ನಂತರ ಪ್ರೇಯಸಿ ಅತ್ತೆ ಮಗಳನ್ನು ಕರೆದು ಕೊಂಡು ಪರಾರಿಯಾಗಿದ್ದಾನೆ.
ಯೋಗೇಶ್ ಹಾಗೂ ಆತನ ಪ್ರೇಯಸಿ ಇಬ್ಬರೂ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿದಾಗ ಯೊಗೇಶ್ ಅತ್ತೆ ಮಗಳೂ ಕೂಡ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.
ಸದ್ಯ ಉತ್ತರ ಭಾರತದ ಕಡೆ ತಿರುಗಾಟ ಮಾಡುತ್ತಿದ್ದಾರೆಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ, ವಿಶೇಷ ತಂಡ ರಚಿಸಿ ಸುಬ್ರಹ್ಮಣ್ಯ ನಗರ ಪೊಲೀಸರು ಯೊಗೇಶ್ ನ ಪತ್ತೆಗಾಗಿ ಜಾಲ ಬೀಸಿದ್ದಾರೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು