ಬೆಂಗಳೂರಿನ ಸುಬ್ರಮಣ್ಯ ನಗರದಲ್ಲಿ ಎಟಿಎಂಗೆ ಹಣ ತುಂಬುವ ವಾಹನದ ಚಾಲಕ 65 ಲಕ್ಷ ಹಣವಿರುವ ಬ್ಯಾಗ್ಗಳನ್ನು ಹೊತ್ತು ಎಸ್ಕೇಪ್ ಆಗಿರುವ ಪ್ರಕರಣಕ್ಕೆ ಒಂದು ಹೊಸ ಟಿಸ್ಟ್ ದೊರಕಿದೆ.
ಸೆಕ್ಯೂರ್ ವಾಲಿಯ ಚಾಲಕನಾಗಿದ್ದ ಯೋಗೇಶ್ ಎಟಿಎಂ ಹಣ ಕದ್ದ ಆರೋಪಿ ಎನ್ನುವುದು ದೃಢವಾಗಿದೆ
ಮದುವೆಯಾಗಿ ಪತಿ ಬಿಟ್ಟಿದ್ದ ಅತ್ತೆ ಮಗಳ ಜೊತೆ ಈ ಯೋಗೇಶ್ ಮದುವೆಯಾಗಲು ನಿರ್ಧರಿಸಿದ್ದಾನೆ. ಯೊಗೇಶ್ನಿಗೆ ಕೂಡ ಈಗಾಗಲೇ ಮದುವೆಯಾಗಿ, ಇಬ್ಬರು ಮಕ್ಕಳಿದ್ದಾರೆ. ಆದರೂ ಯೋಗೇಶ್ ಅತ್ತೆ ಮಗಳನ್ನು ಪ್ರೀತಿಸುತ್ತಿದ್ದಾನೆ.
ಪ್ರೇಯಸಿ ಜೊತೆ ಸುಖ ಸಂಸಾರ ನಡೆಸಲು 65 ಲಕ್ಷ ರು ಹಣ ದೋಚಿ ಆಟೋದಲ್ಲಿ ಪರಾರಿಯಾಗಿದ್ದ. ನಂತರ ಪ್ರೇಯಸಿ ಅತ್ತೆ ಮಗಳನ್ನು ಕರೆದು ಕೊಂಡು ಪರಾರಿಯಾಗಿದ್ದಾನೆ.
ಯೋಗೇಶ್ ಹಾಗೂ ಆತನ ಪ್ರೇಯಸಿ ಇಬ್ಬರೂ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿದಾಗ ಯೊಗೇಶ್ ಅತ್ತೆ ಮಗಳೂ ಕೂಡ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.
ಸದ್ಯ ಉತ್ತರ ಭಾರತದ ಕಡೆ ತಿರುಗಾಟ ಮಾಡುತ್ತಿದ್ದಾರೆಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ, ವಿಶೇಷ ತಂಡ ರಚಿಸಿ ಸುಬ್ರಹ್ಮಣ್ಯ ನಗರ ಪೊಲೀಸರು ಯೊಗೇಶ್ ನ ಪತ್ತೆಗಾಗಿ ಜಾಲ ಬೀಸಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment