ಮಳೆಗಾಲ ಆರಂಭವಾಗಿರುವುದರಿಂದ ಭೂ ಕುಸಿತ ಉಂಟಾದ ಜಾಗದಲ್ಲಿ ಮತ್ತೆ ಭೂಮಿ ಬಿರುಕು ಬಿಟ್ಟು ಮಣ್ಣಿನ ಕುಸಿತವಾಗಬಹುದು. ಇದರಿಂದ ರಸ್ತೆ ದುರಸ್ತಿ ಮತ್ತಷ್ಟು ಜಟಿಲವಾಗುವ ಆತಂಕ ಎದುರಾಗಿದೆ.ಇದನ್ನು ಓದಿ –ಕೆ ಆರ್ ಪೇಟೆ ಈಶ್ವರನ ದೇವಸ್ಥಾನದಲ್ಲಿ ಶುದ್ದೀಕರಣ ಆರಂಭ – ನಾಳೆ ಪುನರ್ ಪ್ರತಿಷ್ಠಾಪನೆ
ಕುಸಿತಗೊಂಡಿರುವ ರಸ್ತೆ ಸಮೀಪ ಮತ್ತಷ್ಟು ಕಡೆ ಬಿರುಕು ಕಾಣಿಸಿಕೊಂಡಿದೆ. ಈಗಾಗಲೇ ಎರಡು ಕಡೆ ಭಾರಿ ಪ್ರಮಾಣದ ಭೂ ಕುಸಿತವಾಗಿದೆ.
ಕುಸಿತಗೊಂಡಿರುವ ಜಾಗದಲ್ಲಿ ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳದ ಪರಿಣಾಮ ಭಾರಿ ಪ್ರಮಾಣದ ಮಣ್ಣು ಸವೆಯುತ್ತಿದೆ. ಇದರ ಜತೆಗೆ ಕುಸಿದ ಭಾಗದ ಸಮೀಪ ಎರಡು-ಮೂರು ಕಡೆ 50 ಮೀಟರ್ಗಳಷ್ಟು ಬಿರುಕು ಬಿಟ್ಟಿದೆ. ಇದು ಈ ಬಾರಿ ಸುರಿಯುವ ಮಳೆಯಲ್ಲಿ ಕುಸಿಯುವ ಎಲ್ಲಾ ಸಾಧ್ಯತೆ ಇದೆ, ಹೀಗಾಗಿ ಬೆಟ್ಟಕ್ಕೆ ಮತ್ತಷ್ಟು ಘಾಸಿಯಾಗುವ ಮುನ್ನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು