ಕಳೆದ ಬಾರಿ ಮುಂಗಾರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚಾಮುಂಡಿಬೆಟ್ಟದ ನಂದಿ ರಸ್ತೆ ಕುಸಿದಿತ್ತು. ಇದರ ದುರಸ್ತಿ ಕಾರ್ಯ ಈವರೆಗೂ ಆರಂಭವಾಗಿಲ್ಲ. ಈಗಾಗಲೇ ಮುಂಗಾರು ರಾಜ್ಯ ಪ್ರವೇಶಿಸಿದೆ. ಹೀಗಾಗಿ ಕುಸಿತ ಉಂಟಾದ ರಸ್ತೆ ಭಾಗ ಮತ್ತಷ್ಟು ಹಾನಿಗೀಡಾಗುವ ಆತಂಕ ಎದುರಾಗಿದೆ.
ಮಳೆಗಾಲ ಆರಂಭವಾಗಿರುವುದರಿಂದ ಭೂ ಕುಸಿತ ಉಂಟಾದ ಜಾಗದಲ್ಲಿ ಮತ್ತೆ ಭೂಮಿ ಬಿರುಕು ಬಿಟ್ಟು ಮಣ್ಣಿನ ಕುಸಿತವಾಗಬಹುದು. ಇದರಿಂದ ರಸ್ತೆ ದುರಸ್ತಿ ಮತ್ತಷ್ಟು ಜಟಿಲವಾಗುವ ಆತಂಕ ಎದುರಾಗಿದೆ.ಇದನ್ನು ಓದಿ –ಕೆ ಆರ್ ಪೇಟೆ ಈಶ್ವರನ ದೇವಸ್ಥಾನದಲ್ಲಿ ಶುದ್ದೀಕರಣ ಆರಂಭ – ನಾಳೆ ಪುನರ್ ಪ್ರತಿಷ್ಠಾಪನೆ
ಮತ್ತಷ್ಟು ಬಿರುಕು
ಕುಸಿತಗೊಂಡಿರುವ ರಸ್ತೆ ಸಮೀಪ ಮತ್ತಷ್ಟು ಕಡೆ ಬಿರುಕು ಕಾಣಿಸಿಕೊಂಡಿದೆ. ಈಗಾಗಲೇ ಎರಡು ಕಡೆ ಭಾರಿ ಪ್ರಮಾಣದ ಭೂ ಕುಸಿತವಾಗಿದೆ.
ಕುಸಿತಗೊಂಡಿರುವ ಜಾಗದಲ್ಲಿ ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳದ ಪರಿಣಾಮ ಭಾರಿ ಪ್ರಮಾಣದ ಮಣ್ಣು ಸವೆಯುತ್ತಿದೆ. ಇದರ ಜತೆಗೆ ಕುಸಿದ ಭಾಗದ ಸಮೀಪ ಎರಡು-ಮೂರು ಕಡೆ 50 ಮೀಟರ್ಗಳಷ್ಟು ಬಿರುಕು ಬಿಟ್ಟಿದೆ. ಇದು ಈ ಬಾರಿ ಸುರಿಯುವ ಮಳೆಯಲ್ಲಿ ಕುಸಿಯುವ ಎಲ್ಲಾ ಸಾಧ್ಯತೆ ಇದೆ, ಹೀಗಾಗಿ ಬೆಟ್ಟಕ್ಕೆ ಮತ್ತಷ್ಟು ಘಾಸಿಯಾಗುವ ಮುನ್ನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ