Main News

ಮಹಿಳಾ ಎಸ್ ಐ ಆತ್ಮಹತ್ಯೆ: ಬೋಧಕನಿಂದ ಅತ್ಯಾಚಾರ

ಉತ್ತರ ಪ್ರದೇಶದ ಮೊರಾದಾಬಾದ್​ನ ಪೊಲೀಸ್​ ಅಕಾಡೆಮಿ ಭೋದಕನ ವಿರುದ್ಧ ಸುಲಿಗೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ.

ಮಹಿಳಾ ಸಬ್​​ ಇನ್ಸ್​ಪೆಕ್ಟರ್​​ ಬುಲಂದರ್​ಶೆಹರ್​ನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

ಆಕೆಗೆ ಈ ಭೋದಕ ನಿರಂತರವಾಗಿ ಅತ್ಯಾಚಾರ ಹಾಗೂ ಬೆದರಿಕೆ ಹಾಕುತ್ತಿದ್ದರು ಎಂದು ತಿಳಿದು ಬಂದಿದೆ.

ಆರೋಪಿ ಹಾಗೂ ಮಹಿಳಾ ಎಸ್‌ಐ ಸಂಬಂಧದಲ್ಲಿದ್ದರು ಎಂಬ ಕಾರಣಕ್ಕೆ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿಲ್ಲ.

ಇನ್ನು ಈ ವಿಚಾರವಾಗಿ ಮಾತನಾಡಿ ಎಸ್​ಎಸ್​ಪಿ ಸಂತೋಷ್​ ಕುಮಾರ್, ಮಹಿಳಾ ಎಸ್​ಐ ಆರೋಪಿಯನ್ನು ಮದುವೆಯಾಗುವವರಿದ್ದರು. ಆದರೆ ಆತ ಇದಕ್ಕೆ ಒಪ್ಪಿರಲಿಲ್ಲ. ಆಕೆ ಮೇಲೆ ಅತ್ಯಾಚಾರ ಎಸೆಗಿದ್ದು ಮಾತ್ರವಲ್ಲದೇ ಬ್ಲ್ಯಾಕ್​ಮೇಲ್​ ಕೂಡ ಮಾಡಿದ್ದರು. ಹೀಗಾಗಿ ಮಹಿಳಾ ಎಸ್​​ಐ ಒತ್ತಡದಿಂದ ಈ ಹೆಜ್ಜೆ ಇಟ್ಟಿದ್ದಾರೆ ಎಂದು ಹೇಳಿದರು.

ಮಹಿಳಾ ಎಸ್​ಐ ಹಾಗೂ ಆರೋಪಿ ಪರಸ್ಪರ 7 ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಅವರಿಬ್ಬರ ಕಾಲ್​ ರೆಕಾರ್ಡ್ ಪ್ರಕಾರ ಅವರಿಬ್ಬರು ಪ್ರತಿ ದಿನ ಕನಿಷ್ಟ 25 ಬಾರಿ ಮಾತನಾಡುತ್ತಿದ್ದರು ಎನ್ನಲಾಗಿದೆ.

ಮೃತ ಎಸ್​ಐ ಸಹೋದರ ಪ್ರಕರಣ ಸಂಬಂಧ ದೂರನ್ನು ದಾಖಲಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024