ಭ್ರೂಣ ಹತ್ಯೆ ಪ್ರಕರಣದ ತನಿಖೆ – ಸಿಐಡಿ ಹೆಗಲಿಗೆ : ಸಿಎಂ

Team Newsnap
0 Min Read

ಬೆಂಗಳೂರು : ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ ಭ್ರೂಣ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.

ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ನಡೆದ 900 ಕ್ಕೂ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ .

ಇದನ್ನು ಓದಿ – ಕೇಂದ್ರ ಸರ್ಕಾರ : ವಿವಿಧ ಹುದ್ದೆಗಳಿಗೆ ನೇಮಕಾತಿ ಆಯೋಗದಿಂದ ಅರ್ಜಿ ಆಹ್ವಾನ

ಈ ಕುರಿತು ಮುಖ್ಯಮಂತ್ರಿಗಳೇ ದೂರವಾಣಿ ಮೂಲಕ ಗೃಹ ಸಚಿವರಿಗೆ ಸೂಚಿಸಿದ್ದಾರೆ.

Share This Article
Leave a comment