ದಾಳಿಗೆ ತತ್ತರಿಸಿದ ಕಂಜನ್ ಆನೆ ದಿಕ್ಕೆ ಕಾಣದಂತೆ ಅರಮನೆ ಆವರಣದಿಂದ ಹೊರ ಓಡಿದೆ .
ಕಂಜನ್ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿದ್ದು , ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಅವನನ್ನು ಹಿಡಿದು ತರಲು ಹರಸಾಹಸ ಪಡುತ್ತಿರುವ ದೃಶ್ಯಗಳೂ ಸೆರೆಯಾಗಿದೆ .
ಕಂಜನ್ನನ್ನು ನಿಯಂತ್ರಿಸಲು ಮಹೇಂದ್ರ ಆನೆಯು ಹಿಂದಿನಿಂದ ಓಡಿದ್ದು ,ಆನೆ ಓಡಿಬರುವುದನ್ನು ಜನರು ನೋಡಿ ದಿಕ್ಕಾಪಾಲಾಗಿ ಓಡಿದ್ದಾರೆ.
ಕಂಜನ್ ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿದ್ದನು.ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ
ಘಟನೆಯು ರಾತ್ರಿ 8ರ ಸುಮಾರು ನಡೆದಿದ್ದು ,ಮಾವುತರು ಕಾವಾಡಿಗರು ಸಮಾಧಾನ ಪಡಿಸಿದ್ದಾರೆ.
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment