Categories: Main News

ಕಾವೇರಿ ಹೋರಾಟಗಾರ ಜಿ. ಮಾದೇಗೌಡ ಅಸ್ತಂಗತ – ಕಳಚಿದ ಗಾಂಧಿ ಕೊಂಡಿ

ಮಂಡ್ಯ ಜಿಲ್ಲೆಯ ಧೃವತಾರೆ , ಕಾವೇರಿ ವರಪುತ್ರ, ಹೋರಾಟಗಾರ, ಗಾಂಧೀವಾದಿ ಜಿ. ಮಾದೇಗೌಡರು (93) ವಯೋಸಹಜ ಖಾಯಿಲೆಗಳಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಮಂಡ್ಯದ ಬಂಧೀಗೌಡ ಬಡಾವಣೆ ನಿವಾಸಿಯಾಗಿದ್ದ ಮಾದೇಗೌಡರು, ಮದ್ದೂರು ತಾಲೂಕಿನ ಗುರುದೇವರ ಹಳ್ಳಿ ಗ್ರಾಮದವರು.

ಮಾದೇಗೌಡರು, ಪತ್ನಿ , ಡಾ.‌ ಪ್ರಕಾಶ್, ಮಧು ಮಾದೇಗೌಡ ಸೇರಿದಂತೆ ನಾಲ್ವರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಗಳು ಅಭಿಮಾನಿಗಳನ್ನು ಅಗಲಿದ್ದಾರೆ.

೯ ದಶಕಗಳ ನಿರಂತರ ಹೋರಾಟ, ಅಭಿವೃದ್ಧಿ ಬಗ್ಗೆ ಸದಾ ಚಿಂತನೆ ಇಟ್ಟು ಬದುಕು ಸವೆಸಿದ ಗೌಡರು, ಬದುಕಿನಲ್ಲಿ ಗಾಂದೀವಾದವನ್ನು ಅಳವಡಿಸಿಕೊಂಡರು. ಮಂಡ್ಯದಲ್ಲಿ ಹಾಗೂ ಭಾರತೀನಗರದಲ್ಲಿ ಗಾಂಧೀಭವನ, ಗಾಂಧೀಗ್ರಾಮ, ಗುಡಿ ಕೈಗಾರಿಕೆ, ವಾಚನಾಲಯ ಹೀಗೆ ಹಲವು ಗಾಂಧೀ ಮಾರ್ಗ ಅನುಸರಿಸಿ , ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಕೀರ್ತಿ ಗೌಡರದು.

ಮದ್ದೂರು ತಾಲೂಕಿನ ಕಾಳಮುದ್ದನದೊಡ್ಡಿ ಗ್ರಾಮ ಎಂದರೆ ಗೌಡರಿಗೆ ಅಚ್ಚುಮೆಚ್ಚು. ಈ ಗ್ರಾಮಕ್ಕೆ ಪಟ್ಟಣದ ಸ್ವರೂಪ ತಂದು ಕೊಟ್ಟು , ಭಾರತೀನಗರ ಎಂದು ಹೊಸ ಹೆಸರನ್ನು ಖ್ಯಾತಿಗೊಳಿಸಿದರು.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024