ಮಂಡ್ಯ ವಿಧಾನಸಭಾ ಕ್ಷೇತ್ರ:
- ಕಾಂಗ್ರೆಸ್ – ಗಣಿಗ ರವಿಕುಮಾರ್ ಗೌಡ – 60845.
- ಜೆಡಿಎಸ್ – ಬಿಆರ್ ರಾಮಚಂದ್ರು – 58996.
- ಬಿಜೆಪಿ – ಅಶೋಕ್ ಜಯರಾಂ – 30240
ಗಣಿಗ ರವಿಕುಮಾರ್ 1849 ಮತಗಳ ಅಂತರದಲ್ಲಿ ಗೆಲುವು..
ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರ :
- ಕಾಂಗ್ರೆಸ್ ಬಿಎಲ್ ದೇವರಾಜು – 57939.
- ಜೆಡಿಎಸ್ ಹೆಚ್ಟಿ ಮಂಜು – 79844
- ಬಿಜೆಪಿ ಕೆಸಿ ನಾರಾಯಣ್ ಗೌಡ – 37793
21905 ಮತಗಳ ಅಂತರದಲ್ಲಿ ಹೆಚ್ ಟಿ ಮಂಜು ಗೆಲುವು
ನಾಗಮಂಗಲ ವಿಧಾನಸಭಾ ಕ್ಷೇತ್ರ:
- ಕಾಂಗ್ರೆಸ್ – ಚಲುವರಾಯಸ್ವಾಮಿ – 89801.
- ಜೆಡಿಎಸ್ – ಸುರೇಶ್ ಗೌಡ – 85688.
- ಬಿಜೆಪಿ – ಸುಧಾ ಶಿವರಾಮ್ – 7683
4113 ಮತಗಳ ಅಂತರದಲ್ಲಿ ಚೆಲುವರಾಯಸ್ವಾಮಿ ಗೆಲುವು..
ಮೇಲುಕೋಟೆ ವಿಧಾನಸಭಾ ಕ್ಷೇತ್ರ:
- ಕಾಂಗ್ರೆಸ್ ಬೆಂಬಲಿತ ರೈತ ಸಂಘ – ದರ್ಶನ್ ಪುಟ್ಟಣ್ಣಯ್ಯ – 90387.
- ಜೆಡಿಎಸ್ – ಸಿಎಸ್ ಪುಟ್ಟರಾಜು – 79424
- ಬಿಜೆಪಿ – ಡಾ ಇಂದ್ರೇಶ್ – 6378
10963 ಮತಗಳ ಅಂತರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಗೆಲುವು
ಮದ್ದೂರು ವಿಧಾನ ಸಭಾ ಕ್ಷೇತ್ರ :
- ಕಾಂಗ್ರೆಸ್ – ಕದಲೂರು ಉದಯ್ – 87,019
- ಜೆಡಿಎಸ್ – ಡಿ ಸಿ ತಮ್ಮಣ್ಣ – 62,906
- ಬಿಜೆಪಿ – ಎಸ್ ಪಿ ಸ್ವಾಮಿ – 28,996
ಕದಲೂರು ಉದಯ್ ಗೆಲುವಿನ ಅಂತರ – 24,113
ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರ :
- ಕಾಂಗ್ರೆಸ್ – ರಮೇಶ್ ಬಾಬು ಬಂಡಿಸಿದ್ದೇಗೌಡ – 72,234
- ಜೆಡಿಎಸ್ – ರವೀಂದ್ರ ಶ್ರೀಕಂಠಯ್ಯ – 61,273
- ಬಿಜೆಪಿ – ಸಚ್ಚಿದಾನಂದ – 42,079
ರಮೇಶ್ ಬಾಬು ಬಂಡಿಸಿದ್ದೇಗೌಡ ಗೆಲುವಿನ ಅಂತರ – 10,961
ಮಳವಳ್ಳಿ ವಿಧಾನ ಸಭಾ ಕ್ಷೇತ್ರ :
- ಕಾಂಗ್ರೆಸ್ – ಪಿ ಎಂ ನರೇಂದ್ರ ಸ್ವಾಮಿ – 1,06,498
- ಜೆಡಿಎಸ್ – ಕೆ ಅನ್ನದಾನಿ – 59,652
- ಬಿಜೆಪಿ – ಮುನಿರಾಜು – 25,116
ಪಿ ಎಂ ನರೇಂದ್ರ ಸ್ವಾಮಿ ಗೆಲುವಿನ ಅಂತರ – 46,846
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ

- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

- ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ!







More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ