ವಿತ್ತಸಚಿವೆ ನಿರ್ಮಲಾ ಸೀತಾರಾಂ ಆಸ್ಪತ್ರೆಗೆ ದಾಖಲು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನಾರೋಗ್ಯದಿಂದಾಗಿ ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕನಕಪುರ ಬಳಿ ರಸ್ತೆ ಬದಿ ಮಹಿಳೆ ಅನುಮಾನಾಸ್ಪದ ಸಾವು
ನಿರ್ಮಲಾ (63)ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಯ ವಾರ್ಡ್ಗೆ ಮಧ್ಯಾಹ್ನ 12 ಗಂಟೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಈ ಬಗ್ಗೆ ಸಚಿವಾಲಯದಿಂದ ಅಥವಾ ಸಂಬಂಧಿತರಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ