ಮಂಡ್ಯದ ಮೂಲದ ಶ್ರೀಧರ ಗಂಗಾಧರ್ ಎಂಬುವವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಅತ್ತಾವರ 11 ಮಂದಿ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಮೇ ತಿಂಗಳಿನಲ್ಲಿ ಶ್ರೀಧರ್ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋದ ಆರೋಪಿಗಳು, ಬನಶಂಕರಿಯ ಮಸೀದಿಯೊಂದರಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರೆಂದು ಆರೋಪ ಮಾಡಲಾಗಿದೆ.
ಮುಸ್ಲಿಂ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿ, ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿ ಮತಾಂತರದ ಬಗ್ಗೆ ಬಾಂಡ್ ಪೇಪರ್ ನಲ್ಲಿ ಸಹಿ ಹಾಕಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನು ಓದಿ : ಮಹಾಲಯ ಅಮಾವಾಸ್ಯೆ (ಪಿತೃಪಕ್ಷ)
ಮುಸ್ಲಿಂ ಧರ್ಮದ ಪ್ರಾರ್ಥನೆ ಹಾಗೂ ಇತರ ಪದ್ಧತಿಗಳ ಕುರಿತು ತರಬೇತಿ ನೀಡಿ ಬ್ಯಾಂಕ್ ಖಾತೆಗೆ 35 ಸಾವಿರ ವರ್ಗಾಯಿಸಿ, ತಾವು ಹೇಳಿದಂತೆ ಕೇಳಬೇಕು ಎಂದು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಯಲ್ಲಿ ಅಪರಿಚಿತರಿಂದ ಶ್ರೀಧರ್ ಮೇಲೆ ಏಕಾಏಕಿ ಹಲ್ಲೆ ನಡೆಸಲಾಗಿದೆ, ಸದ್ಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ