ಮಂಡ್ಯದ ಮೂಲದ ಶ್ರೀಧರ ಗಂಗಾಧರ್ ಎಂಬುವವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಅತ್ತಾವರ 11 ಮಂದಿ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಮೇ ತಿಂಗಳಿನಲ್ಲಿ ಶ್ರೀಧರ್ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋದ ಆರೋಪಿಗಳು, ಬನಶಂಕರಿಯ ಮಸೀದಿಯೊಂದರಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರೆಂದು ಆರೋಪ ಮಾಡಲಾಗಿದೆ.
ಮುಸ್ಲಿಂ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿ, ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿ ಮತಾಂತರದ ಬಗ್ಗೆ ಬಾಂಡ್ ಪೇಪರ್ ನಲ್ಲಿ ಸಹಿ ಹಾಕಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನು ಓದಿ : ಮಹಾಲಯ ಅಮಾವಾಸ್ಯೆ (ಪಿತೃಪಕ್ಷ)
ಮುಸ್ಲಿಂ ಧರ್ಮದ ಪ್ರಾರ್ಥನೆ ಹಾಗೂ ಇತರ ಪದ್ಧತಿಗಳ ಕುರಿತು ತರಬೇತಿ ನೀಡಿ ಬ್ಯಾಂಕ್ ಖಾತೆಗೆ 35 ಸಾವಿರ ವರ್ಗಾಯಿಸಿ, ತಾವು ಹೇಳಿದಂತೆ ಕೇಳಬೇಕು ಎಂದು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಯಲ್ಲಿ ಅಪರಿಚಿತರಿಂದ ಶ್ರೀಧರ್ ಮೇಲೆ ಏಕಾಏಕಿ ಹಲ್ಲೆ ನಡೆಸಲಾಗಿದೆ, ಸದ್ಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment