ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ಸಂತ್ರಸ್ತರೊಬ್ಬರು ದೂರು ನೀಡಿದ್ದು, ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕೊಲೆ ಯತ್ನ ಮತ್ತು ಸುಫಾರಿ ಕೊಲೆಯ ಪ್ರಯತ್ನ ಆರೋಪಿಸಲಾಗಿದೆ.
ಇದನ್ನು ಓದಿ –ವಾತ ಪಿತ್ತ ಮತ್ತು ಕಫಗಳ ಚಿಕಿತ್ಸಕ ಏಜೆಂಟ್: ತ್ರಿಫಲ
ಈ ದೂರಿನ ಆಧಾರದಲ್ಲಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಾಸಕರ ವಿರುದ್ಧ ಈ ಆರೋಪಗಳು ಹೊಸ ಸಂಕಷ್ಟವನ್ನು ಸೃಷ್ಟಿಸಿವೆ .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು