ಅಗ್ನಿ ದುರಂತವೊಂದರಲ್ಲಿ ಮಗು ಸೇರಿ ಇಬ್ಬರ ಸಜೀವ ದಹನವಾಗಿದ್ದಾರೆ.
ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಬೆಳ್ಳೂರು ಸಮೀಪದ ಅಗಚಹಳ್ಳಿ ಗ್ರಾಮದಲ್ಲಿ ಜರುಗಿದೆ.
ಭರತ್ ಎಂಬುವವರ 4 ವರ್ಷದ ಮಗು ಹಾಗೂ ಭರತ್ ಸ್ನೇಹಿತ ದೀಪಕ್ ಸಜೀವ ದಹನವಾಗಿದ್ದಾರೆ.
ಚಿಕ್ಕಮಗಳೂರಿನ ಕಳಸ ಮೂಲದ ಪೈಂಟರ್ ಭರತ್ ಗೆ ತೀವ್ರತರದ ಸುಟ್ಟ ಗಾಯ ಎ.ಸಿ.ಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತಿದೆ.
ಇಬ್ಬರು ಸ್ನೇಹಿತರ ಜೊತೆ ಮನೆಯಲ್ಲೇ ಪಾನಗೋಷ್ಟಿ ಆಯೋಜಿಸಿದ್ದ ಭರತ್.
ರಾತ್ರಿ ಪೂರ ವಿಪರೀತ ಮಧ್ಯಪಾನ ಮಾಡಿದ್ದರು.ತಡರಾತ್ರಿ ಮನೆಗೆ ಬೀಗ ಜಡಿದು ವಾಪಸ್ಸಾಗಿದ್ದ ಮತ್ತೊಬ್ಬ ಸ್ನೇಹಿತ. ಈವೇಳೆ ಅಗ್ನಿ ದುರಂತ ಸಂಭವಿಸಿದೆ.
ಅಕ್ಕಪಕ್ಕದ ಮನೆಯವರು ಬೆಂಕಿ ದುರಂತ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪತ್ನಿ ಜೊತೆ ಮನಸ್ತಾಪ ಹಿನ್ನೆಲೆ ಪತಿಯಿಂದ ದೂರಾಗಿ ಮಗು ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದ
ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ, ಪರಿಶೀಲನೆ ಮಾಡಿದರು. ಬೆಂಕಿ ಅವಘಡದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.ಬೆಳ್ಳೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment