ದಾವಣಗೆರೆ ಶಾಮನೂರು ಶಿವಶಂಕರಪ್ಪ ಮಾಲೀಕತ್ವದ ಡಿಸ್ಟಿಲರಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಈ ಘಟನೆಯಲ್ಲಿ ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ರಘು(38) ಎಂಬಾತ ಸಾವನ್ನಪ್ಪಿದರು.
ಡಿಸ್ಟಿಲರಿ ಕರ್ಖಾನೆಯಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತು, ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ ಕೂಡಲೇ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.
ಆದರೆ ಡಿಸ್ಟಿಲರಿ ಫ್ಯಾಕ್ಟರಿ ಆದ ಕಾರಣ ಬೆಂಕಿ ಹತೋಟಿಗೆ ಬರುತ್ತಿಲ್ಲ. ಬೆಂಕಿಯ ಶಾಖ ಹೆಚ್ಚಾಗಿದೆ. ಸ್ಥಳೀಯರು ಕಾರ್ಖಾನೆಯಿಂದ 500 ಮೀಟರ್ ದೂರ ಸರಿದಿದ್ದಾರೆ.
ಅವಘಡದಲ್ಲಿ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಆಸ್ಪತ್ರೆಗೆ ಸಾಗಿಸುವ ವೇಳೆ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ಹರಿಹರ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment