ಮೂಲಗಳ ಪ್ರಕಾರ ಬೆಂಕಿ ಹತ್ತಲು ಪ್ರಮುಖ ಕಾರಣ ಬಸ್ ಗಳ ರಿಪೇರಿ ಆಗಿರಬಹುದು ಅಥವಾ ಯಾವುದೇ ಸಮಸ್ಯೆ ಅಥವಾ ತೊಂದರೆ ಕಾಣಿಸಿಕೊಂಡಲ್ಲಿ ಅವುಗಳನ್ನು ದುರಸ್ತಿ ಮಾಡುವ ಸಂದರ್ಭದಲ್ಲಿ ಅಲ್ಲಿನ ಕೆಲವು ಕೆಲಸಗಾರರು ವೆಲ್ಡಿಂಗ್ ಮಾಡುತ್ತಿರುವಾಗ ಅದರ ಕಿಡಿ ಹಾರಿದ ಪರಿಣಾಮ ಈ ಅಗ್ನಿ ಅವಘಡಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಮುಗಿಲೆತ್ತರಕ್ಕೆ ಹೊತ್ತಿ ಉರಿದ ಬೆಂಕಿಯ ಕೆನ್ನಾಲಗೆಗೆ ಹದಿನೈದಕ್ಕೂ ಹೆಚ್ಚು ಬಸ್ ಗಳು ಭಸ್ಮವಾಗಿವೆ. ತಕ್ಷಣ 2 ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯವನ್ನು ಮುಂದುವರಿಸಿದ್ದಾರೆ. ಕತಾರ್ನಲ್ಲಿ 8 ಭಾರತೀಯರಿಗೆ ಮರಣದಂಡನೆ: ಕುಟುಂಬ ಸದಸ್ಯರನ್ನು ಭೇಟಿಯಾದ ಜೈಶಂಕರ್
ಅತ್ತಿಬೆಲೆಯ ಪಟಾಕಿ ದುರಂತ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಈ ರೀತಿ ಇನ್ನೊಂದು ಬೆಂಕಿ ಅವಘಡ ಸಂಭವಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು