March 13, 2026

Newsnap Kannada

The World at your finger tips!

tirumala , TTD , Tirupati

ತಿರುಪತಿ ದೇವಾಲಯದಲ್ಲಿ ಬೆಂಕಿ ಅವಘಡ: ಲಡ್ಡು ವಿತರಣಾ ಕೌಂಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್

Spread the love

ತಿರುಮಲ: ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ. ಈ ಬಾರಿ ಲಡ್ಡು ವಿತರಣಾ ಕೌಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಭಾರಿ ಹೊಗೆಯಿಂದ ಇಡೀ ಪ್ರದೇಶ ಮುಸುಕುವಂತಾಯಿತು.

ಕಾಲ್ತುಳಿತದಿಂದ ಕೆಲವು ದಿನಗಳ ಹಿಂದೆ ದೇವಸ್ಥಾನದಲ್ಲಿ ಆರು ಜನರು ಸಾವನ್ನಪ್ಪಿದ ದುರ್ಘಟನೆ ನಡೆದಿತ್ತು. ಅದರಿಂದ ಹಿಂದೆ ತಿರುವು ತಿರುಗುವ ಮೊದಲೇ ಮತ್ತೊಂದು ಅವಘಡ ಸಂಭವಿಸಿದ್ದು ಭಕ್ತರಲ್ಲಿ ಆತಂಕ ಮೂಡಿಸಿದೆ.

ಸ್ಥಳೀಯ ಮಾಲಿನ್ಯ ಪ್ರಕಾರ, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ತಕ್ಷಣವೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು.ಇದನ್ನು ಓದಿ –ರಾಜ್ಯದಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಶ್ಚಿತ

ಈ ಅವಘಡ ಭಕ್ತರ ದೈನಂದಿನ ಸೇವೆಗೆ ತೊಂದರೆ ಉಂಟುಮಾಡಿದರೂ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಒಡಲು ಪರಿಹಾರವಾದ ವಿಷಯವಾಗಿದೆ.

error: Content is protected !!