crime

ಬೆಂಗಳೂರಿನಲ್ಲಿ ಅಗ್ನಿ ದುರಂತ – 8 ಮಂದಿ ದಹನ

ಮೇಡಿಹಳ್ಳಿಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ 8 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ತಮ್ಮ ಊರಿನಿಂದ ಬೆಂಗಳೂರಿಗೆ ಬಂದು ಕೂಲಿ ಕೆಲಸ ಮಾಡಿ ಜೀವನ ಕಟ್ಟಿಕೊಂಡಿದ್ದರು.

ಒಂದೇ ಸಣ್ಣ ರೂಮಿನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಮಲಗಿದ್ದ ಒಬ್ಬ ಸಿಗರೇಟ್ ಸೇದಲು ಕಿಡಿ ಹೊತ್ತಿಸಿದ್ದು ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಇಡಿ ರೂಮಿಗೆ ಬೆಂಕಿ ಹೊತ್ತಿಕೊಂಡಿದೆ.

ಈ ಘಟನೆಯಲ್ಲಿ ಬಿಹಾರ್ ಮೂಲದ ಸುಮಯ್ ಗುಪ್ತಾ, ತಿಲಕ್ ರಾಮ, ಸನೋಜ್ ಶರ್ಮಾ, ನೀರಜ್ ಭಾರತಿ, ಚಂದ್ರಪಾಲ್, ಲಕ್ಷಣ, ನಿಕೋನ್ ಅನ್ಸಾರಿ, ಅಮಿತ್ ಕುಮಾರ್ ಸಾವನ್ನಪ್ಪಿದ್ದಾರೆ.

ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತಕ್ಕೆ ಒಳಗಾದ 8 ಮಂದಿ ಗಾಯಗೊಂಡಿದ್ದರು, ಗಾಯಗೊಂಡ ಇವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ 8 ಮಂದಿ ಸಾವನ್ನಪ್ಪಿದ್ದಾರೆ.

ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಇದನ್ನು ಓದಿ –ಸರ್ಕಾರದ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಕೆಇಎ 757 ಹುದ್ದೆಗಳಿಗೆ ಅರ್ಜಿ ಆಹ್ವಾನ

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024