ದಕ್ಷಿಣ ದೆಹಲಿಯ ಮುಂಡಕ್ ಮೆಟ್ರೋ ಸ್ಟೇಷನ್ ಬಳಿ ಭೀಕರ ಅಗ್ನಿ ಅನಾಹುತದಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ, ರೈಲ್ವೇ ನಿಲ್ದಾಣದ ಬಳಿಯಿರುವ ಕಮರ್ಷಿಯಲ್ ಬಿಲ್ಡಿಂಗ್ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಮಾಲೀಕನನ್ನು ಬಂಧಿಸಲಾಗಿದೆ.

ಅಗ್ನಿ ದುರಂತದಲ್ಲಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ಪಡೆ ದೌಡಾಯಿಸಿವೆ.
ಈಗಾಗಲೇ ಸುಮಾರು 60 ರಿಂದ 70 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
More Stories
ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
ಪ್ರಧಾನಿ ಮೋದಿ ಹತ್ಯೆಗೆ ಸಂಚು: ದಕ್ಷಿಣ ಕನ್ನಡದ 16 ಕಡೆ ಎನ್ ಐ ಎ ದಾಳಿ