ರಾಷ್ಟ್ರೀಯ

ನವ ಮುಂಬೈನಲ್ಲಿ ಮೊದಲ ಮೊಬಿಲಿಟಿ ಸ್ಟೇಷನ್ ಆರಂಭ- ಇವಿ ಚಾರ್ಜಿಂಗ್‌, ಬ್ಯಾಟರಿ ಸ್ವಾಪ್

ಮೊದಲ ಜಿಯೋ-ಬಿಪಿ ಬ್ರಾಂಡ್ ಮೊಬಿಲಿಟಿ ಸ್ಟೇಷನ್ ಅನ್ನು ಮಹಾರಾಷ್ಟ್ರದ ನವಿ ಮುಂಬೈನ ನಾವ್ಡೆಯಲ್ಲಿ ಆರಂಭಿಸಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಬಿಪಿ ಯ ಇಂಧನ ಮತ್ತು ಮೊಬಿಲಿಟಿಯ ಜಂಟಿ ಉದ್ಯಮ, ರಿಲಯನ್ಸ್ ಬಿಪಿ ಮೊಬಿಲಿಟಿ ಲಿಮಿಟೆಡ್ ಕಂಪನಿಗೆ ಈ ಸ್ಟೇಷನ್ ಸೇರಿದೆ.

ಇಂಧನ ಮತ್ತು ಮೊಬಿಲಿಟಿ ಕ್ಷೇತ್ರದಲ್ಲಿ ಭಾರತದ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಮುಂದಿನ 20 ವರ್ಷಗಳಲ್ಲಿ ಇದು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಇಂಧನ ಮಾರುಕಟ್ಟೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಜಿಯೋ-ಬಿಪಿ ಮೊಬಿಲಿಟಿ ಸ್ಟೇಷನ್ ಗಳನ್ನು ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲೆಂದೇ ವಿನ್ಯಾಸಗೊಳಿಸಲಾಗಿದೆ ಮತ್ತು ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳಲಾಗಿದೆ.

ಸಂಯೋಜಿತ ಇಂಧನಗಳು, ಇವಿ ಚಾರ್ಜಿಂಗ್, ರಿಫ್ರೆಶ್ ಮೆಂಟ್ ಗಳು ಮತ್ತು ಆಹಾರ(ಹೊಟೇಲ್) ಸೇರಿದಂತೆ – ಸಂಚಾರ ನಡೆಸುವ ಗ್ರಾಹಕರಿಗೆ ನೆರವಾಗುವಂತೆ ಹಲವು ಸೇವೆಗಳನ್ನು ಜೊತೆಯಾಗಿ ನೀಡಲಿದೆ.

ಮುಂದಿನ ದಿನಗಳಲ್ಲಿ ಕಡಿಮೆ ಇಂಗಾಲವನ್ನು ಹೊರಸೂಸುವ ಸರಳ ಯೋಜನೆಗಳನ್ನು ರೂಪಿಸಲಿದೆ.

ಸಾಂಕ್ರಾಮಿಕ-ಪೀಡಿತ ಪರಿಸರದಲ್ಲಿ ಕೆಲಸ ಮಾಡುವುದು ಸವಾಲಾದರೂ ಜಿಯೋ-ಬಿಪಿ ಗ್ರಾಹಕರಿಗೆ ಬಹು ಇಂಧನ ಆಯ್ಕೆಗಳನ್ನು ನೀಡುವ ಮೂಲಕ ವಿಶ್ವ ದರ್ಜೆಯ ಮೊಬಿಲಿಟಿ ಸ್ಟೇಷನ್ ಗಳ ನೆಟ್ ವರ್ಕ್ ಅನ್ನು ಪರಿಚಯಿಸಿದೆ.

ಭಾರತದಲ್ಲಿ ಮೊಬಿಲಿಟಿ ಪರಿಹಾರಗಳನ್ನು ಮರುರೂಪಿಸುವಾಗ, ಜಿಯೊ-ಬಿಪಿ ಬ್ರ್ಯಾಂಡ್ ಸಾಟಿಯಿಲ್ಲದ ಮತ್ತು ವಿಶಿಷ್ಟವಾದ ಗ್ರಾಹಕ ಅನುಭವವನ್ನು ಒದಗಿಸಲು ಸಿದ್ಧವಾಗಿದೆ.

ಅಸ್ತಿತ್ವದಲ್ಲಿರುವ 1400 ಇಂಧನ ಪಂಪ್ ಗಳ ನೆಟ್ ವರ್ಕ್ ಅನ್ನು ಜಿಯೊ-ಬಿಪಿ ಎಂದು ಮರುಬ್ರಾಂಡ್ ಮಾಡಲಾಗುವುದರ ಜೊತೆಗೆ ಮುಂದಿನ ತಿಂಗಳುಗಳಲ್ಲಿ ಹೊಸ ಶ್ರೇಣಿಯ ಗ್ರಾಹಕ ಮೌಲ್ಯದ ಪ್ರಸ್ತಾಪಗಳನ್ನು ಮುಂದಿಡಲಿದೆ.

Team Newsnap
Leave a Comment
Share
Published by
Team Newsnap

Recent Posts

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024