ಅಂತಿಮ ನಿರ್ಧಾರವನ್ನು ದೆಹಲಿ ವರಿಷ್ಠರು ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು .
ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಪಟ್ಟಿಯನ್ನು ಸುರ್ಜೆವಾಲಾ ತೆಗೆದುಕೊಂಡು ದೆಹಲಿಗೆ ಹೋಗಿದ್ದು, ಕುಳಿತು ಮಾತನಾಡಿ ಚರ್ಚೆ ಮಾಡಿ ದೆಹಲಿಯಿಂದ ಪಟ್ಟಿ ಕಳುಹಿಸಿಕೊಡುತ್ತಾರೆ ಎಂದರು.
ಅಂತಿಮವಾಗಿ ಹೈಕಮಾಂಡ್ ಗೆ ಪಟ್ಟಿ ರವಾನೆ ಮಾಡಲಾಗಿದೆ, ಹೈಕಮಾಂಡ್ ಸದ್ಯದಲ್ಲಿಯೇ ಹೆಸರು ಅಂತಿಮ ಮಾಡಬಹುದು ಎಂದರು.
ನಿಗಮ ಮಂಡಳಿ ಪಟ್ಟಿಯನ್ನು ಹೈಕಮಾಂಡ್ ಗೆ ರವಾನೆ ಮಾಡಲಾಗಿದ್ದು, ಆದಷ್ಟು ಬೇಗ ಪಟ್ಟಿ ಬಿಡುಗಡೆ ಮಾಡುತ್ತೇವೆ. ಮೊದಲ ಬಾರಿ ಶಾಶಕರಾದವರಿಗೆ ನಿಗಮದಲ್ಲಿ ಸ್ಥಾನವಿಲ್ಲ. 2ನೇ ಹಂತದಲ್ಲಿ ಕಾರ್ಯಕರ್ತರಿಗೆ ನಿಗಮ ಮಂಡಳಿ ಸ್ಥಾನ ನೀಡುತ್ತೇವೆ ಎಂದರು.ತೆಲಂಗಾಣದಲ್ಲಿ 737 ಕೋಟಿ ರೂ. ನಗದು ಮತ್ತು ಚಿನ್ನಾಭರಣ ಚುನಾವಣಾಧಿಕಾರಿಗಳಿಂದ ಜಪ್ತಿ
ಸಿಎಂಗೆ ಬಿಆರ್ ಪಾಟೀಲ್ ಪತ್ರ ಬರೆದಿರುವ ವಿಚಾರ ಗೊತ್ತಿಲ್ಲ ಈ ವಿಚಾರವನ್ನು ಸಂಬಂಧ ಪಟ್ಟ ಸಚಿವರ ಜೊತೆ ಮಾತನಾಡುತ್ತೇವೆ. ನನಗೆ ಗೊತ್ತಿಲ್ಲ, ಈಗ ನೀವು ತಿಳಿಸ್ತಾ ಇದ್ದೀರಿ. ಏನು ವಿಚಾರ ಅನ್ನೋದು ಗೊತ್ತಿಲ್ಲ ಹಿಂದೆ ಕೆಲ ಸಚಿವರು ಹೇಳಿರುವ ವಿಚಾರಗಳನ್ನೂ ಚರ್ಚಿಸುತ್ತೇವೆ ಬಿ.ಆರ್ ಪಾಟೀಲ್ ಅವರನ್ನೂ ಕರೆದು ಚರ್ಚೆ ಮಾಡುತ್ತೇನೆ ಎಂದರು .
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment