ಬೆಂಗಳೂರಿನ ನೀಲಸಂದ್ರ ಮೂಲದ ಐವರು ಮಂಡ್ಯದ ಬಸರಾಳು ಸಮೀಪದ ದೊಡ್ಡಕೊತ್ತಿಗೆರೆಯಲ್ಲಿ ಘಟನೆ ಮಂಗಳವಾರ ಜರುಗಿದೆ.
ನೆಂಟರ ಮನೆಗೆ ಬಂದಿದ್ದ ಹನ್ಸಿಯಾ ಬೇಗಂ(34), ಮಹತಾಬ್(10), ತಸ್ಸ್ಮೀಯಾ (22) ಮೃತ ದುರ್ದೈವಿಗಳ ದೇಹವನ್ನು ಪತ್ತೆ ಹಚ್ಚಲಾಗಿದೆ.
ಹತೀಕಾ, ಅರ್ಷಕ್ ಮೃತ ದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಹುಟುಕಾಟ ನಡೆಸಿದ್ದಾರೆ.

ಈಜಲು ಕಾಲುವೆಗೆ ಧುಮುಕಿದ ವೇಳೆ ಈ ಅವಘಡ ಸಂಭವಿಸಿದೆ. ಮೂವರ ಮೃತ ದೇಹವನ್ನು ಹೊರ ತೆಗೆದಿರುವ ಅಗ್ನಿಶಾಮಕ ದಳ ಸಿಬ್ಬಂದಿ. ಬೆಳಗಾವಿ ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್ ಇನ್ನಿಲ್ಲ

ಇನ್ನಿಬ್ಬರ ಮೃತ ದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ ಬಸರಾಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ










More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು