Main News

ತೆಲಂಗಾಣ , ಆಂಧ್ರದಲ್ಲಿ ಪ್ರವಾಹ – 27ಕ್ಕೆ ಏರಿಕೆ ಸಾವಿನ ಸಂಖ್ಯೆ

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು , ಪ್ರವಾಹದಿಂದ ಎರಡು ರಾಜ್ಯಗಳಿಂದ ಸೇರಿ 27 ಜನ ಸಾವಿಗೀಡಾಗಿದ್ದಾರೆ.

ಸತ್ತವರ ಪೈಕಿ 12 ಮಂದಿ ಆಂಧ್ರಪ್ರದೇಶದವರಾಗಿದ್ದು, 15 ಮಂದಿ ತೆಲಂಗಾಣದವರಾಗಿದ್ದಾರೆ.ಮಳೆಯ ಅಬ್ಬರಕ್ಕೆ ರಸ್ತೆಗಳು ಜಲಾವೃತಗೊಂಡಿದ್ದು ಕೆಲವೆಡೆ ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ.

97 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು,ಅಲ್ಲದೇ 140 ರೈಲುಗಳು ರದ್ದುಪಡಿಸಲಾಗಿದೆ.

ರೈಲ್ವೆ ನಿಲ್ದಾಣಗಳಲ್ಲಿ 6,000 ಪ್ರಯಾಣಿಕರು ಸಿಲುಕಿಕೊಂಡಿದ್ದು ,ಹಲವೆಡೆ ರಕ್ಷಣಾ ಕಾರ್ಯಾಚರಣೆಗಳಿಗೂ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆಯಿಂದಾಗಿ ವಿಜಯವಾಡ ಬುಡಮೇರು ವಾಗು ನದಿ ಸೇರಿದಂತೆ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಈ ನದಿ ಸಮೀಪದ ಪ್ರದೇಶಗಳ ಸುಮಾರು 17,000ಕ್ಕೂ ಹೆಚ್ಚು ಜನರನ್ನು ರಕ್ಷಣಾ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನೂ ತೀವ್ರ ಪ್ರವಾಹವನ್ನು ಅನುಭವಿಸಿದ ವಿಜಯವಾಡ ಒಂದರಲ್ಲೇ 2.76 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ.ಮುಡಾ ಹಗರಣ : ಸಿಎಂ ವಿರುದ್ಧ ದೂರು ನೀಡಿದ್ದ RTI ಕಾರ್ಯಕರ್ತನಿಗೆ ಜೀವ ಬೆದರಿಕೆ

ಸೆ.2 ರಿಂದ 5 ರವರೆಗೆ ನಾಲ್ಕು ದಿನಗಳ ಕಾಲ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.

Team Newsnap
Leave a Comment

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024