ಹಾಸನ: ಭಾರೀ ಮಳೆಗೆ ಫ್ಲೈಓವರ್ ಸ್ಲ್ಯಾಬ್ಗಳು ಹಾಗೂ ಮಣ್ಣು ಕುಸಿದಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ-373 ಹಾಸನದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಬೇಲೂರು-ಬಿಳಿಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಹಂಗರಹಳ್ಳಿ ಬಳಿ ನಿರ್ಮಿಸಲಾಗಿತ್ತು.
ಫ್ಲೈಓವರ್ ನಿರ್ಮಾಣ ಹಂತದಲ್ಲಿರುವಾಗಲೇ ಎರಡು ಬಾರಿ ಕುಸಿದಿದ್ದರೂ ಗುತ್ತಿಗೆದಾರ ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡಿರಲಿಲ್ಲ, ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 3ನೇ ಬಾರಿಗೆ ಫ್ಲೈಓವರ್ ಸ್ಲ್ಯಾಬ್ಗಳು ಹಾಗೂ ತಳಪಾಯದ ಮಣ್ಣು ಕುಸಿದಿದೆ. KRS ನಲ್ಲಿ 110 ಅಡಿ ಗಡಿದಾಟಿದ ನೀರು :33 ಸಾವಿರ ಕ್ಯುಸೆಕ್ ಒಳಹರಿವು – ಕಬಿನಿ ಭರ್ತಿಗೆ 2 ಅಡಿ ಬಾಕಿ
ಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಸಂಪೂರ್ಣ ಫ್ಲೈಓವರ್ ಕುಸಿಯುವ ಆತಂಕ ಎದುರಾಗಿದೆ. ಕಳಪೆ ಕಾಮಗಾರಿಯೇ ಫ್ಲೈಓವರ್ ಕುಸಿಯಲು ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಳೆ ಹೆಚ್ಚಾದರೆ ವಾಹನಗಳ ಸಂಚಾರ ಬಂದ್ ಆಗುವ ಸಾಧ್ಯತೆ ಎದುರಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು