ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನು ದಾಸೋಹ ದಿನವನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು
ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಎರಡನೇ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
ನಂತರ ಮಾತನಾಡಿದ ಸಿಎಂ, ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಅವರು ಮಾಡಿರೋ ಸೇವೆ ಅನನ್ಯ. ಆಧುನಿಕ ಭಾರತದಲ್ಲಿ ಅವರು ಮಾಡಿದ ಸೇವೆ ವೇಳೆಯಲ್ಲಿ ನಾವಿರುವುದು ಧನ್ಯತಾ ಭಾವ. ಅದರ ಆಚರಣೆಯ ರೂಪುರೇಷಗಳನ್ನು ಸಿದ್ದಲಿಂಗ ಶ್ರೀಗಳ ಬಳಿ ಚರ್ಚಿಸಲಾಗುವುದು ಎಂದರು.
ಅಗತ್ಯ ಮುಂಜಾಗ್ರತಾ ಕ್ರಮಗಳು:
ರಾಜ್ಯಕ್ಕೆ ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಮೂರನೇ ಅಲೆ ಬಗ್ಗೆ ನಾವು ನಿಗಾ ವಹಿಸಿದ್ದೇವೆ. ಕಂಟೈನ್ಮೆಂಟ್ ಝೋನ್ ಮಾಡುವ ಮೂಲಕ ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತಿದ್ದೇವೆ. ಎಲ್ಲಾ ಸ್ಯಾಂಪಲ್ಗಳನ್ನು ಡೆಲ್ಟಾ ಅಥವಾ ಓಮಿಕ್ರಾನ್ ಎನ್ನುವುದನ್ನು ಖಾತ್ರಿಪಡಿಸಿಕೊಳ್ಳಲು ಕಳಿಸುತ್ತಿದ್ದೇವೆ. ವಿಮಾನ ನಿಲ್ದಾಣ ಹಾಗೂ ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಶಾಲೆ, ಕಾಲೇಜುಗಳಲ್ಲೂ ಸಹ ಹೆಚ್ಚಿನ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು