ಇಂಡೋನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದಲ್ಲಿ ನಡೆದ ಫುಟ್ಬಾಲ್ ಪಂದ್ಯವೊಂದರಲ್ಲಿ ಪ್ರೇಕ್ಷಕರ ನೂಕುನುಗ್ಗಲು, ಕಾಲ್ತುಳಿತಕ್ಕೆ 127 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಜನರು ಗಾಯಗೊಂಡಿದ್ದಾರೆ.
ಅರೆಮಾ ಎಫ್ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ.
ಅಭಿಮಾನಿಗಳು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಇದರಿಂದ ನೂಕುನುಗ್ಗಲು, ಕಾಲ್ತುಳಿತ ಉಂಟಾಗಿದ್ದು, 127 ಜನರ ಸಾವಿಗೆ ಕಾರಣವಾಗಿದೆ. ಮೈಸೂರು- ಬೆಂಗಳೂರು ಹೈವೇನಲ್ಲಿ ಹೆದ್ದಾರಿ ಗಸ್ತು ಸಿಬ್ಬಂದಿ ನಿಯೋಜನೆ: ಸಂಸದ ಪ್ರತಾಪ್ ಸಿಂಹ
ಘಟನಾ ಸ್ಥಳದಲ್ಲೇ ಇಬ್ಬರು ಪೊಲೀಸರು, 36 ಮಂದಿ ಸಾವನ್ನಪ್ಪಿದರೆ, ಉಳಿದವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ತಿಳಿಸಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment