ಬೆಂಗಳೂರು :
ಕಳೆದ 5 ದಿನದ ಹಿಂದೆ ಚಿರತೆಯನ್ನು ಇಂದು ಬೊಮ್ಮನಹಳ್ಳಿಯ ಕೃಷ್ಣಾರೆಡ್ಡಿ ಲೇಔಟ್ ಕೈಗಾರಿಕಾ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆ ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಆದರೆ ಈಗ ಸೆರೆ ಸಿಕ್ಕ ಚಿರತೆ ಮೃತಪಟ್ಟಿದೆ ಎನ್ನಲಾಗಿದೆ.
ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆ ಬೀದಿ ನಾಯಿಗಳ ಬೆನ್ನು ಬಿದ್ದಿತ್ತು. ಆದಾದ ಮೇಲೆ ಕೃಷ್ಣಾ ರೆಡ್ಡಿ ಲೇಔಟ್ನ ಅಪಾರ್ಟ್ಮೆಂಟ್ ಒಳಗೂ ಓಡಾಟ ನಡೆಸಿತ್ತು.
ಸಿಸಿಟಿವಿಯಲ್ಲಿ ಚಿರತೆಯನ್ನು ನೋಡಿದ್ದ ಜನರಿಗೆ ಆತಂಕ ಹೆಚ್ಚಾಗಿತ್ತು. ಕೊನೆಗೆ ಪಾಳು ಬಿದ್ದ ಮನೆ, ಪೊದೆ ಸೇರಿದ್ದ ಚಿರತೆಯನ್ನು ಹಿಡಿಯಲು ಕಾರ್ಯಾಚರಣೆಗೆ ಇಳಿದಿದ್ದ ಆಪರೇಷನ್ ಸಕ್ಸಸ್ ಆಗಿದೆ. ಆದರೆ ಸೆರೆ ಸಿಕ್ಕ ಚಿರತೆ ಸಾವನ್ನಪ್ಪಿದೆ.
ಚಿರತೆ ಆಪರೇಷನ್ ವೇಳೆ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಇಳಿದಿದ್ದ ವೇಳೆ ಟಾಸ್ಕ್ ಫೋರ್ಸ್ ಸಿಬ್ಬಂದಿಯನ್ನೇ ಪರಚಿ ಹೋಗಿತ್ತು. ಹೀಗಾಗಿ ನುರಿತ ತಜ್ಞರನ್ನು ಕರೆಸಿಕೊಳ್ಳದೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ ಮಾಡಿದ್ರಾ?
ಪೊದೆಯಿಂದ ಚಿರತೆ ಬಲೆಗೆ ಬೀಳುತ್ತಿದ್ದಂತೆ ಬನ್ನೇರುಘಟ್ಟದಿಂದ ಆಗಮಿಸಿದ್ದ ಸಿಬ್ಬಂದಿಯೇ ಶೂಟೌಟ್ ಮಾಡಿದ್ದಾರೆ ಎನ್ನಲಾಗಿದೆ. ಅರವಳಿಕೆ ನೀಡುವ ಬದಲು ಏಕ್ ಧಮ್ ಶೂಟ್ ಮಾಡಿರುವ ಆರೋಪ ಕೇಳಿ ಬಂದಿದೆ.
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment