ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸೇರಿದ ಮೈಸೂರಿನ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ ಮಾಡಿದ್ದಾರೆ.
ಮೈಸೂರಿನ ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ದರ್ಶನ್ ಫಾರಂ ಹೌಸ್ ಮೇಲೆ ತಡರಾತ್ರಿ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ.ನಟಿ ರಚಿತಾ ರಾಮ್ ವಿರುದ್ದ ಮದ್ದೂರಿನಲ್ಲಿ ಕೇಸು ದಾಖಲು
ಪರವಾನಗಿ ಇಲ್ಲದೆ ಸಾಕುತ್ತಿದ್ದ 4 ಪಕ್ಷಿಗಳು ಸೇರಿದಂತೆ ಕೆಲವು ಪ್ರಾಣಿಗಳನ್ನು ವಶಕ್ಕೆ ಪಡೆದಿದ್ದಾರೆ.
4 ಬಾರ್ ಹೆಡೆಡ್ ಗೂಸ್ ಪಕ್ಷಿಗಳು ಸೇರಿದಂತೆ ಹಲವು ಪ್ರಾಣಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ