ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಒಬ್ಬರು ದುರಂತ ಸಾವು ಕಂಡಿದ್ದಾರೆ.
ಫಾರೆಸ್ಟ್ ವಾಚಾರ್ ಗುರುರಾಜ್ ಎಂಬುವವರೇ ಸಾವನ್ನಪ್ಪಿದ್ದಾರೆ.
ನಾಗರಹೊಳೆ ರೇಂಜ್ ವ್ಯಾಪ್ತಿಯಲ್ಲಿ ಇಂದು ಈ ದುರಂತ ಜರುಗಿದೆ. ಅರಣ್ಯ ಗಸ್ತಿನ ಸಂದರ್ಭದಲ್ಲಿ ಗುರುರಾಜ್ ಮೇಲೆ ಕಾಡಾನೆ ದಾಳಿ ಮಾಡಿದೆ.
ಈ ಕಾಡಾನೆ ದಾಳಿಗೆ ತತ್ತರಿಸಿ, ಭೀಕರವಾಗಿ ತುಳಿತಕ್ಕೆ ಒಳಗಾಗಿ ಗುರುರಾಜ್ ಸಾವನ್ನಪ್ಪಿದ್ದರು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಫಾರೆಸ್ಟ್ ವಾಚರ್ ಆಗಿ ಗುರುರಾಜ್ ಸೇವೆ ಸಲ್ಲಿಸುತ್ತಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ