ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು

Team Newsnap
0 Min Read
My Desires Aspirations Retired: SM Krishna ನನ್ನ ಆಸೆ ಆಕಾಂಕ್ಷೆಗಳು ನಿವೃತ್ತವಾಗಿವೆ: ಎಸ್.ಎಂ.ಕೃಷ್ಣ

ಮಂಡ್ಯ ಜಿಲ್ಲೆಯ ನಾಯಕ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಷ ಅವರ ಆರೋಗ್ಯದಲ್ಲಿ ಏರುಪೇರು ಹಿನ್ನಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತೀವ್ರ ಜ್ವರದಿಂದ ಬಳಲುತ್ತಿರುವ ಕೃಷ್ಣ ಅವರನ್ನು ಮೊದಲು ಮಲ್ಯ ಅಸ್ಪತ್ರೆ ದಾಖಲು ಮಾಡಲಾಗಿತ್ತು. ನಂತರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.

ಕೃಷ್ಣ ಅವರನ್ನು ವೈದ್ಯರು ಪರೀಕ್ಷೆ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ.

TAGGED:
Share This Article
Leave a comment