ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ.
ಬುದ್ಧದೇವ್ ಭಟ್ಟಾಚಾರ್ಯ ಈ ಕುರಿತಂತೆ ಟ್ವಿಟ್ ಮಾಡಿ, ನನಗೆ ಈ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಇದರ ಬಗ್ಗೆ ನನಗೆ ಯಾರೂ ಹೇಳಿಲ್ಲ. ಅವರು ಏನಾದರೂ ನನಗೆ ಪದ್ಮಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ.
ಪಕ್ಷವು ತನ್ನ ಟ್ವಿಟ್ಟರ್ನಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ರಾಜ್ಯದಿಂದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ಸಿಪಿಐ(ಎಂ) ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಜನರಿಗಾಗಿ, ಪ್ರಶಸ್ತಿಗಳಿಗಾಗಿ ಅಲ್ಲ ಎಂದು ಬರೆದುಕೊಂಡಿದ್ದಾರೆ.
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
- IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
- ನಾಲ್ವರು ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ಕಣ್ಮರೆ
- ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
More Stories
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
ವರದಕ್ಷಿಣೆ ಕಿರುಕುಳ : ಇಬ್ಬರು ಮಕ್ಕಳು ಸೇರಿ ಮೂವರು ಸಹೋದರಿಯರು ಬಾವಿಗೆ ಹಾರಿ ಆತ್ಮಹತ್ಯೆ