ದಸರಾ ಉದ್ಘಾಟನೆಗಾಗಿ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್ ಎಂ ಕೃಷ್ಣ ಗೆ ಅಧಿಕೃತವಾಗಿ ಶನಿವಾರ ಸಿಎಂ ಬೊಮ್ಮಾಯಿ ಆಹ್ವಾನ ನೀಡಿದರು.
ಬೆಂಗಳೂರಿನ ಸದಾಶಿವನಗರದಲ್ಲಿ ರುವ .ಎಸ್.ಎಂ.ಕೃಷ್ಣರ ನಿವಾಸಕ್ಕೆ ಆಗಮಿಸಿ ಆಹ್ವಾನ ನೀಡಿ ಬಸವರಾಜ್ ಬೊಮ್ಮಾಯಿಗೆ ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.
ಈ ತುಂಬು ಪ್ರೀತಿ ಯಿಂದ ಆಹ್ವಾನ ಸ್ವೀಕರಿಸಿದ.ಎಸ್.ಎಂ.ಕೃಷ್ಣ ಮಾತನಾಡಿ, ಸರ್ಕಾರ ನನ್ನ ಯೋಗ್ಯತೆಗೂ ಮೀರಿ ಈ ಅವಕಾಶ ಕೊಟ್ಟಿದೆ. ಮೈಸೂರು ಬಹಳ ಅಭಿವೃದ್ಧಿ ಪಥದಲ್ಲಿ ಇರುವಂತಹ ನಗರ. ಇಂದು ಈ ಸುಯೋಗ ದೊರಕಿಸಿಕೊಟ್ಟಿದ್ದಕ್ಕೆ ಸಿಎಂ, ಸಚಿವರಿಗೆ ಹಾಗೂ ಸರ್ಕಾರಕ್ಕೆ ಅಭೂತಪೂರ್ವ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ನಿಮ್ಮ ಆಹ್ವಾನವನ್ನು ಅತ್ಯಂತ ನಮ್ರನಾಗಿ ಸ್ವೀಕರಿಸುತ್ತಿದ್ದೇನೆ ಎಂದಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!