ದಸರಾ ಉದ್ಘಾಟನೆಗಾಗಿ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್ ಎಂ ಕೃಷ್ಣ ಗೆ ಅಧಿಕೃತವಾಗಿ ಶನಿವಾರ ಸಿಎಂ ಬೊಮ್ಮಾಯಿ ಆಹ್ವಾನ ನೀಡಿದರು.
ಬೆಂಗಳೂರಿನ ಸದಾಶಿವನಗರದಲ್ಲಿ ರುವ .ಎಸ್.ಎಂ.ಕೃಷ್ಣರ ನಿವಾಸಕ್ಕೆ ಆಗಮಿಸಿ ಆಹ್ವಾನ ನೀಡಿ ಬಸವರಾಜ್ ಬೊಮ್ಮಾಯಿಗೆ ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.
ಈ ತುಂಬು ಪ್ರೀತಿ ಯಿಂದ ಆಹ್ವಾನ ಸ್ವೀಕರಿಸಿದ.ಎಸ್.ಎಂ.ಕೃಷ್ಣ ಮಾತನಾಡಿ, ಸರ್ಕಾರ ನನ್ನ ಯೋಗ್ಯತೆಗೂ ಮೀರಿ ಈ ಅವಕಾಶ ಕೊಟ್ಟಿದೆ. ಮೈಸೂರು ಬಹಳ ಅಭಿವೃದ್ಧಿ ಪಥದಲ್ಲಿ ಇರುವಂತಹ ನಗರ. ಇಂದು ಈ ಸುಯೋಗ ದೊರಕಿಸಿಕೊಟ್ಟಿದ್ದಕ್ಕೆ ಸಿಎಂ, ಸಚಿವರಿಗೆ ಹಾಗೂ ಸರ್ಕಾರಕ್ಕೆ ಅಭೂತಪೂರ್ವ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ನಿಮ್ಮ ಆಹ್ವಾನವನ್ನು ಅತ್ಯಂತ ನಮ್ರನಾಗಿ ಸ್ವೀಕರಿಸುತ್ತಿದ್ದೇನೆ ಎಂದಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ