ದಸರಾ ಉದ್ಘಾಟನೆಗಾಗಿ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್ ಎಂ ಕೃಷ್ಣ ಗೆ ಅಧಿಕೃತವಾಗಿ ಶನಿವಾರ ಸಿಎಂ ಬೊಮ್ಮಾಯಿ ಆಹ್ವಾನ ನೀಡಿದರು.
ಬೆಂಗಳೂರಿನ ಸದಾಶಿವನಗರದಲ್ಲಿ ರುವ .ಎಸ್.ಎಂ.ಕೃಷ್ಣರ ನಿವಾಸಕ್ಕೆ ಆಗಮಿಸಿ ಆಹ್ವಾನ ನೀಡಿ ಬಸವರಾಜ್ ಬೊಮ್ಮಾಯಿಗೆ ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.
ಈ ತುಂಬು ಪ್ರೀತಿ ಯಿಂದ ಆಹ್ವಾನ ಸ್ವೀಕರಿಸಿದ.ಎಸ್.ಎಂ.ಕೃಷ್ಣ ಮಾತನಾಡಿ, ಸರ್ಕಾರ ನನ್ನ ಯೋಗ್ಯತೆಗೂ ಮೀರಿ ಈ ಅವಕಾಶ ಕೊಟ್ಟಿದೆ. ಮೈಸೂರು ಬಹಳ ಅಭಿವೃದ್ಧಿ ಪಥದಲ್ಲಿ ಇರುವಂತಹ ನಗರ. ಇಂದು ಈ ಸುಯೋಗ ದೊರಕಿಸಿಕೊಟ್ಟಿದ್ದಕ್ಕೆ ಸಿಎಂ, ಸಚಿವರಿಗೆ ಹಾಗೂ ಸರ್ಕಾರಕ್ಕೆ ಅಭೂತಪೂರ್ವ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ನಿಮ್ಮ ಆಹ್ವಾನವನ್ನು ಅತ್ಯಂತ ನಮ್ರನಾಗಿ ಸ್ವೀಕರಿಸುತ್ತಿದ್ದೇನೆ ಎಂದಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
This website uses cookies.
Leave a Comment