ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಭಾನುವಾರ ಮಾಜಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಚಾಮುಂಡಿ ತಾಯಿಯ ದರ್ಶನ ಪಡೆದರು.
ಅರ್ಧ ಗಂಟೆಗೂ ಹೆಚ್ಚು ಕಾಲ ದೇವಾಲಯದಲ್ಲಿ ಪ್ರಾರ್ಥನೆ ಮಾಡಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.ಜೀವ ಮೋಹಕಿಂತ ವಸ್ತು ಮೋಹವೇ? (ಬ್ಯಾಂಕರ್ಸ್ ಡೈರಿ)
ಚಾಮುಂಡಿ ತಾಯಿಯ ಪರಮ ಭಕ್ತೆಯಾಗಿರುವ ಪಾರ್ವತಿಯವರು ಪ್ರತಿ ವರ್ಷ ನವರಾತ್ರಿಯ ಒಂಬತ್ತು ದಿನಗಳ ಕಾಲ ತಾಯಿಯ ದರ್ಶನ ಪಡೆಯುತ್ತಾರೆ.
ನಾಡಹಬ್ಬ ದಸರಾಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದ ಅಂಬಾರಿಯಲ್ಲಿ ಕೂರುವ ತಾಯಿ ಚಾಮುಂಡಿಯ ಉತ್ಸವ ಮೂರ್ತಿ ನೋಡಲು ಕೋಟ್ಯಂತರ ಜನ ಕಾಯುತ್ತಿದ್ದಾರೆ.
ದಸರಾದ ಪ್ರಮುಖ ಆಕರ್ಷಣೆಯಾದ ಚಾಮುಂಡಿ ತಾಯಿಯ ಉತ್ಸವ ಮೂರ್ತಿಯ ಸ್ವಚ್ಛತಾ ಕಾರ್ಯ ಚಾಮುಂಡಿ ಬೆಟ್ಟದಲ್ಲಿ ಶುರುವಾಗಿದೆ.
ದಸರಾ ಮುಗಿದ ಮೇಲೆ ಈ ಉತ್ಸವ ಮೂರ್ತಿ ಅರಮನೆ ಮಂಡಳಿಯ ಖಜಾನೆಯಲ್ಲಿ ಇರುತ್ತದೆ. ದಸರೆಗೆ ಎರಡು ದಿನ ಮುಂಚಿತವಾಗಿ ಚಾಮುಂಡಿ ಬೆಟ್ಟಕ್ಕೆ ಉತ್ಸವ ಮೂರ್ತಿ ತಂದು ಸ್ವಚ್ಛತಾ ಕಾರ್ಯ ನೆರವೇರಿಸಿ ಪೂಜೆ ಆರಂಭಿಸಲಾಗುತ್ತದೆ.
ನವರಾತ್ರಿಯ 9 ದಿನವೂ ಈ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಮೂರ್ತಿಗೆ ಶಕ್ತಿ ತುಂಬಲಾಗುತ್ತದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು