ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ನಾಯಕ
ಕೆ. ಅಣ್ಣಾಮಲೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಟ್ವೀಟ್ ಮಾಡಿ ತಿಳಿಸಿರುವ ಅಣ್ಣಾಮಲೈ ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಮತ್ತು ನನ್ನ ಸುತ್ತಮುತ್ತಲಿನವರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸುತ್ತೇನೆ ಎಂದಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ