ಮಾಜಿ ಸಚಿವ ವರ್ತೂರು ಪ್ರಕಾಶ್ ಹಾಗೂ ಅವರ ಕಾರು ಚಾಲಕನನ್ನು
8- 10 ಮಂದಿ ದುಷ್ಕರ್ಮಿಗಳ ಗುಂಪೊಂದು ಕಿಡ್ನ್ಯಾಪ್ ಮಾಡಿ ನಂತರ ಹಲ್ಲೆ ನಡೆಸಿದ್ದಾರೆಂದು ಬೆಳಂದೂರು ಪೋಲಿಸರಿಗೆ ದೂರು ನೀಡಿದ್ದಾರೆ.
30 ಕೋಟಿ ರು ಗಳಿಗೆ ಡಿಮ್ಯಾಂಡ್ ಇಟ್ಟು ತಮ್ಮನ್ನು ಅಪಹರಣ ಮಾಡಿದ್ದರು. ಮೂರು ದಿನಗಳ ಕಾಲ ತಮ್ಮನ್ನು ಒತ್ತೆಯಾಗಿ ಇಟ್ಟುಕೊಂಡು ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದಾರೆ.
ಪ್ರಕಾಶ್ ಚುನಾವಣೆಯಲ್ಲಿ ಸೋತ ನಂತರ ಹೈನುಗಾರಿಕೆ ಮಾಡಲು ಸಿದ್ದತೆ ಮಾಡಿಕೊಂಡು ಮಹಾರಾಷ್ಟ್ರ ದಿಂದ 10 ಕೋಟಿ ರು ಮೌಲ್ಯದ ಹಸುಗಳನ್ನು ಖರೀದಿ ಮಾಡಿಕೊಂಡ ಬಂದ ನಂತರ ಹಣ ಕೊಡದೇ ಸತಾಯಿಸಿದ್ದರಿಂದ ಅಲ್ಲಿಂದ ಬಂದಿದ್ದ ತಂಡ ಕಿಡ್ನ್ಯಾಪ್ ಮಾಡಿದ್ದಾರೆಂದು ಹೇಳಲಾಗಿದೆ.
ಚಾಲಕ ಹಾಗೂ ತಮ್ಮನ್ನು ಫಾರಂ ಹೌಸ್ ನಲ್ಲಿ ಕೂಡಿ ಹಾಕಲು ಯತ್ನಿಸಿದಾಗ ತಪ್ಪಿಸಿಕೊಂಡು ಬಂದಿದ್ದಾರೆ. ನಂಬರ್ ಪ್ಲೇಟ್ ತೆಗೆದ ಕಾರೊಂದು ಬೆಳ್ಳಂದೂರು ವ್ಯಾಪ್ತಿಯಲ್ಲಿ ಸಿಕ್ಕಿದೆ.
ವರ್ತೂರು ಪ್ರಕಾಶ್ ಅವರ ಅಪಹರಣದ ಇಡೀ ಪ್ರಕರಣ ಅನುಮಾನದಿಂದ ಕೂಡಿದೆ. ಅನುಮಾನ ಬರುವಂತೆ ಪ್ರಕಾಶ್ ನಡೆ ಎದ್ದು ಕಾಣುತ್ತದೆ. ಪೋಲೀಸರು ಸಮಗ್ರ ಪ್ರಕರಣವನ್ನು ತನಿಖೆ ಮಾಡಿದಾಗಲೇ ಸತ್ಯ ಬಯಲಿಗೆ ಬರಲಿದೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment