ದೇವನಹಳ್ಳಿ ಮಾಜಿ ಶಾಸಕ ವೆಂಕಟಸ್ವಾಮಿಗೆ ಇಂದ ಬೆಳಿಗ್ಗೆ ಹೃದಯಾಘಾತವಾಗಿ ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಹಿಂದೆ ಬೆಂಗಳೂರು ದೇವನಹಳ್ಳಿಯಲ್ಲಿ ಶಾಸಕರಾಗಿದ್ದರು.ಈಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೂಡ ಹೌದು.
ಚುನಾವಣೆ ಹಿನ್ನೆಲೆಯಲ್ಲಿ ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದ ವೆಂಕಟಸ್ವಾಮಿಗೆ ಇಂದು ಮುಂಜಾನೆ ಹೃದಯಾಘಾತವಾಗಿದೆ. ನಿನ್ನೆಯೂ ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಪ್ರಚಾರ ಮಾಡಿ ಮನೆಗೆ ತೆರಳಿದ್ದರು ಎನ್ನಲಾಗಿದೆ.
ಪ್ರಸ್ತುತ ಐಸಿಯುನಲ್ಲಿ ವೆಂಕಟಸ್ಚಾಮಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನು ಓದಿ –ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ : ಸಿಎಂ ಘೋಷಣೆ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India