ಕಳೆದ ಮೂರು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.68 ಪ್ರಯಾಣಿಕರಿದ್ದ ವಿಮಾನ ಪತನ: ಭಾರೀ ಸಾವು ನೋವಿನ ಆತಂಕ
ಅಣ್ಣೇಗೌಡರು ತಚಿಕ್ಕಾಡೆ ಸೊಸೈಟಿ ಅಧ್ಯಕ್ಷರಾಗುವ ಮೂಲಕ ರಾಜಕಾರಣ ಪ್ರವೇಶ ಮಾಡಿ ನಂತರ ಪಿಎಸ್ಎಸ್ಕೆ ಉಪಾಧ್ಯಕ್ಷರಾಗಿ, ಪಾಂಡವಪುರ ತಾಲ್ಲೋಕು ಬೋರ್ಡ್ ಅಧ್ಯಕ್ಷರಾಗಿದ್ದರು.
ನಂತರ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ದೀರ್ಘಕಾಲ ಸೇವೆ ಸಲ್ಲಿಸಿ ಬಳಿಕ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಪಾಂಡವಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು.
ಇಂದು ಸಂಜೆ ಚಿಕ್ಕಾಡೆ ಗ್ರಾಮದಲ್ಲಿರುವ ಅಣ್ಣೇಗೌಡರ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ